Featured

ಢಾಕಾ: ಜೆಶೋರೇಶ್ವರಿ ಕಾಳಿ ದೇವಸ್ಥಾನಕ್ಕೆ ಪ್ರಧಾನಿ ಭೇಟಿ ; ವಿಶ್ವಕ್ಕೆ ಕಂಟಕವಾಗಿರುವ ಕೊರೊನಾ ಮಹಾಮಾರಿಯಿಂದ ಬೇಗ ಮುಕ್ತಿ ಕೊಡುವಂತೆ ದೇವರಲ್ಲಿ ಪ್ರಾರ್ಥನೆ -Vishwanews24

ಢಾಕಾ: ಜೆಶೋರೇಶ್ವರಿ ಕಾಳಿ ದೇವಸ್ಥಾನಕ್ಕೆ ಪ್ರಧಾನಿ ಭೇಟಿ ; ವಿಶ್ವಕ್ಕೆ ಕಂಟಕವಾಗಿರುವ ಕೊರೊನಾ ಮಹಾಮಾರಿಯಿಂದ ಬೇಗ ಮುಕ್ತಿ ಕೊಡುವಂತೆ ದೇವರಲ್ಲಿ ಪ್ರಾರ್ಥನೆ -Vishwanews24

ಢಾಕಾ: ಬಾಂಗ್ಲಾದೇಶಕ್ಕೆ ಪ್ರವಾಸ ಕೈಗೊಂಡಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದ ಪುರಾತಣವಾದ ಜೆಶೋರೇಶ್ವರಿ ಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶ್ವಕ್ಕೆ ಕಂಟಕವಾಗಿರುವ ಕೊರೊನಾ ಮಹಾಮಾರಿಯಿಂದ ಬೇಗ ಮುಕ್ತಿ ಕೊಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದಾರೆ.

ಬಾಂಗ್ಲಾದೇಶ ಪ್ರವಾಸದ ಎರಡನೇ ದಿನವಾದ ಇಂದು ಮೋದಿ ಬಾಂಗ್ಲಾದ ಸತ್ಖಿರಾ ಜಿಲ್ಲೆಯಲ್ಲಿರುವ ಅತ್ಯಂತ ಪುರಾಣ ಪ್ರಸಿದ್ಧ ಜೆಶೋರೇಶ್ವರಿ ಕಾಳಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಕಾಳಿ ದೇವಾಲಯವು ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಗಡಿ ಪ್ರದೇಶದವಾದ ಈಶ್ವರಿಪುರ ಗ್ರಾಮದಲ್ಲಿದ್ದು, ಇಲ್ಲಿ ಭಾರತ ಹಾಗೂ ಬಾಂಗ್ಲಾದೇಶದ ಎರಡು ಕಡೆಯ ಜನರು ಪೂಜೆ ಸಲ್ಲಿಸುತ್ತಾರೆ.

ಮೋದಿ ಮಾಸ್ಕ್ ಧರಿಸಿಕೊಂಡು ದೇವಾಲಯಕ್ಕೆ ಭೇಟಿಕೊಟ್ಟು ಭಕ್ತಿಯಿಂದ ಪೂಜೆ ಸಲ್ಲಿಸಿ ನಂತರ ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಪುರಾಣ ಪ್ರಸಿದ್ಧ ಕಾಳಿ ದೇವಾಲಯಕ್ಕೆ ಭೇಟಿ ನೀಡಿ ಕಾಳಿಯೊಂದಿಗೆ ವಿಶ್ವಕ್ಕೆ ಅಂಟಿಕೊಂಡಿರುವ ಕೊರೊನಾ ಸೋಂಕಿನಿಂದ ಬೇಗ ಮುಕ್ತಿಕೊಡುವಂತೆ ಬೇಡಿಕೊಂಡಿದ್ದೇನೆ ಎಂದರು.

ಇದನ್ನೂ ಓದಿ : ಉಡುಪಿ: ಶ್ರೀಕೃಷ್ಣ ಮಠದಲ್ಲಿ ಎ.13 ರಿಂದ 27ರ ವರೆಗೆ ರಾಮನವಮಿ- ಹನುಮಜಯಂತಿ ಉತ್ಸವ -Vishwanews24

 

 

Vishwa News 24

Recent Posts

ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನ ನಮ್ಮ ಸರಕಾರ ಪ್ರಾಮಾಣಿಕವಾಗಿ ಮಾಡುತ್ತಿದೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ – vishwanews24

ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…

20 hours ago

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು – vishwanews24

ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…

20 hours ago

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ – vishwanews24

ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…

20 hours ago

ಅಡುಗೆ ಅನಿಲದ ಅಭಾವ – ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ – vishwanews24

ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…

20 hours ago

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ – ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ : ಪೊಲೀಸ್ ಆಯುಕ್ತ – vishwanews24

ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…

20 hours ago

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ – vishwanews24

ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…

21 hours ago