ಢಾಕಾ: ಬಾಂಗ್ಲಾದೇಶಕ್ಕೆ ಪ್ರವಾಸ ಕೈಗೊಂಡಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದ ಪುರಾತಣವಾದ ಜೆಶೋರೇಶ್ವರಿ ಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶ್ವಕ್ಕೆ ಕಂಟಕವಾಗಿರುವ ಕೊರೊನಾ ಮಹಾಮಾರಿಯಿಂದ ಬೇಗ ಮುಕ್ತಿ ಕೊಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದಾರೆ.
ಬಾಂಗ್ಲಾದೇಶ ಪ್ರವಾಸದ ಎರಡನೇ ದಿನವಾದ ಇಂದು ಮೋದಿ ಬಾಂಗ್ಲಾದ ಸತ್ಖಿರಾ ಜಿಲ್ಲೆಯಲ್ಲಿರುವ ಅತ್ಯಂತ ಪುರಾಣ ಪ್ರಸಿದ್ಧ ಜೆಶೋರೇಶ್ವರಿ ಕಾಳಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಕಾಳಿ ದೇವಾಲಯವು ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಗಡಿ ಪ್ರದೇಶದವಾದ ಈಶ್ವರಿಪುರ ಗ್ರಾಮದಲ್ಲಿದ್ದು, ಇಲ್ಲಿ ಭಾರತ ಹಾಗೂ ಬಾಂಗ್ಲಾದೇಶದ ಎರಡು ಕಡೆಯ ಜನರು ಪೂಜೆ ಸಲ್ಲಿಸುತ್ತಾರೆ.
ಮೋದಿ ಮಾಸ್ಕ್ ಧರಿಸಿಕೊಂಡು ದೇವಾಲಯಕ್ಕೆ ಭೇಟಿಕೊಟ್ಟು ಭಕ್ತಿಯಿಂದ ಪೂಜೆ ಸಲ್ಲಿಸಿ ನಂತರ ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಪುರಾಣ ಪ್ರಸಿದ್ಧ ಕಾಳಿ ದೇವಾಲಯಕ್ಕೆ ಭೇಟಿ ನೀಡಿ ಕಾಳಿಯೊಂದಿಗೆ ವಿಶ್ವಕ್ಕೆ ಅಂಟಿಕೊಂಡಿರುವ ಕೊರೊನಾ ಸೋಂಕಿನಿಂದ ಬೇಗ ಮುಕ್ತಿಕೊಡುವಂತೆ ಬೇಡಿಕೊಂಡಿದ್ದೇನೆ ಎಂದರು.
ಇದನ್ನೂ ಓದಿ : ಉಡುಪಿ: ಶ್ರೀಕೃಷ್ಣ ಮಠದಲ್ಲಿ ಎ.13 ರಿಂದ 27ರ ವರೆಗೆ ರಾಮನವಮಿ- ಹನುಮಜಯಂತಿ ಉತ್ಸವ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…