Featured

ಢಾಕಾ: ಜೆಶೋರೇಶ್ವರಿ ಕಾಳಿ ದೇವಸ್ಥಾನಕ್ಕೆ ಪ್ರಧಾನಿ ಭೇಟಿ ; ವಿಶ್ವಕ್ಕೆ ಕಂಟಕವಾಗಿರುವ ಕೊರೊನಾ ಮಹಾಮಾರಿಯಿಂದ ಬೇಗ ಮುಕ್ತಿ ಕೊಡುವಂತೆ ದೇವರಲ್ಲಿ ಪ್ರಾರ್ಥನೆ -Vishwanews24

ಢಾಕಾ: ಜೆಶೋರೇಶ್ವರಿ ಕಾಳಿ ದೇವಸ್ಥಾನಕ್ಕೆ ಪ್ರಧಾನಿ ಭೇಟಿ ; ವಿಶ್ವಕ್ಕೆ ಕಂಟಕವಾಗಿರುವ ಕೊರೊನಾ ಮಹಾಮಾರಿಯಿಂದ ಬೇಗ ಮುಕ್ತಿ ಕೊಡುವಂತೆ ದೇವರಲ್ಲಿ ಪ್ರಾರ್ಥನೆ -Vishwanews24

ಢಾಕಾ: ಬಾಂಗ್ಲಾದೇಶಕ್ಕೆ ಪ್ರವಾಸ ಕೈಗೊಂಡಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದ ಪುರಾತಣವಾದ ಜೆಶೋರೇಶ್ವರಿ ಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶ್ವಕ್ಕೆ ಕಂಟಕವಾಗಿರುವ ಕೊರೊನಾ ಮಹಾಮಾರಿಯಿಂದ ಬೇಗ ಮುಕ್ತಿ ಕೊಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದಾರೆ.

ಬಾಂಗ್ಲಾದೇಶ ಪ್ರವಾಸದ ಎರಡನೇ ದಿನವಾದ ಇಂದು ಮೋದಿ ಬಾಂಗ್ಲಾದ ಸತ್ಖಿರಾ ಜಿಲ್ಲೆಯಲ್ಲಿರುವ ಅತ್ಯಂತ ಪುರಾಣ ಪ್ರಸಿದ್ಧ ಜೆಶೋರೇಶ್ವರಿ ಕಾಳಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಕಾಳಿ ದೇವಾಲಯವು ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಗಡಿ ಪ್ರದೇಶದವಾದ ಈಶ್ವರಿಪುರ ಗ್ರಾಮದಲ್ಲಿದ್ದು, ಇಲ್ಲಿ ಭಾರತ ಹಾಗೂ ಬಾಂಗ್ಲಾದೇಶದ ಎರಡು ಕಡೆಯ ಜನರು ಪೂಜೆ ಸಲ್ಲಿಸುತ್ತಾರೆ.

ಮೋದಿ ಮಾಸ್ಕ್ ಧರಿಸಿಕೊಂಡು ದೇವಾಲಯಕ್ಕೆ ಭೇಟಿಕೊಟ್ಟು ಭಕ್ತಿಯಿಂದ ಪೂಜೆ ಸಲ್ಲಿಸಿ ನಂತರ ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಪುರಾಣ ಪ್ರಸಿದ್ಧ ಕಾಳಿ ದೇವಾಲಯಕ್ಕೆ ಭೇಟಿ ನೀಡಿ ಕಾಳಿಯೊಂದಿಗೆ ವಿಶ್ವಕ್ಕೆ ಅಂಟಿಕೊಂಡಿರುವ ಕೊರೊನಾ ಸೋಂಕಿನಿಂದ ಬೇಗ ಮುಕ್ತಿಕೊಡುವಂತೆ ಬೇಡಿಕೊಂಡಿದ್ದೇನೆ ಎಂದರು.

ಇದನ್ನೂ ಓದಿ : ಉಡುಪಿ: ಶ್ರೀಕೃಷ್ಣ ಮಠದಲ್ಲಿ ಎ.13 ರಿಂದ 27ರ ವರೆಗೆ ರಾಮನವಮಿ- ಹನುಮಜಯಂತಿ ಉತ್ಸವ -Vishwanews24

 

 

Vishwa News 24

Recent Posts

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ – vishwanews24

ಆರ್‌ ಎಸ್‌ ಎಸ್ ವಿವಿಧ ಆಯಾಮಗಳಲ್ಲಿ ಸಮಾಜ ಸೇವೆ ನಡೆಸಿಕೊಂಡು ಬಂದಿದೆ : ಸತ್ಯಜಿತ್ ಸುರತ್ಕಲ್ ಮಂಗಳೂರು: ರಾಷ್ಟ್ರೀಯ ಸ್ವಯಂಸೇವಕ…

2 minutes ago

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ – vishwanews24

ಪಾಸ್‌ಪೋರ್ಟ್ ಶುಲ್ಕ ಹೆಚ್ಚಿಸಿದ ಕೇಂದ್ರ ಸರ್ಕಾರ; ಜು.1 ರಿಂದ ಹೊಸ ದರ ಜಾರಿಗೆ ನವದೆಹಲಿ: 14 ವರ್ಷಗಳಲ್ಲಿ ಇದೇ ಮೊದಲ…

9 minutes ago

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಬೆಳ್ತಂಗಡಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ; ಪ್ರಯಾಣಿಕರು ಅಪಾಯದಿಂದ ಪಾರು ಬೆಳ್ತಂಗಡಿ: ತಾಲೂಕಿನ ಸುಲ್ಕೇರಿ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದ ಭೀಕರ…

19 minutes ago

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ – vishwanews24

ನನ್ನ ಮಗಳು ತಪ್ಪಿತಸ್ಥೆ ಎಂದು ಸಾಬೀತಾದರೆ ಅವಳನ್ನು ಗಲ್ಲಿಗೇರಿಸಿ : ಸಿಯಾ ಪೋಷಕರ ಆಕ್ರೋಶ ಮುಂಬೈ: ನನ್ನ ಮಗಳು ತಪ್ಪು…

28 minutes ago

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

1 hour ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

1 hour ago