Featured

ಢಾಕಾ: ಜೆಶೋರೇಶ್ವರಿ ಕಾಳಿ ದೇವಸ್ಥಾನಕ್ಕೆ ಪ್ರಧಾನಿ ಭೇಟಿ ; ವಿಶ್ವಕ್ಕೆ ಕಂಟಕವಾಗಿರುವ ಕೊರೊನಾ ಮಹಾಮಾರಿಯಿಂದ ಬೇಗ ಮುಕ್ತಿ ಕೊಡುವಂತೆ ದೇವರಲ್ಲಿ ಪ್ರಾರ್ಥನೆ -Vishwanews24

ಢಾಕಾ: ಜೆಶೋರೇಶ್ವರಿ ಕಾಳಿ ದೇವಸ್ಥಾನಕ್ಕೆ ಪ್ರಧಾನಿ ಭೇಟಿ ; ವಿಶ್ವಕ್ಕೆ ಕಂಟಕವಾಗಿರುವ ಕೊರೊನಾ ಮಹಾಮಾರಿಯಿಂದ ಬೇಗ ಮುಕ್ತಿ ಕೊಡುವಂತೆ ದೇವರಲ್ಲಿ ಪ್ರಾರ್ಥನೆ -Vishwanews24

ಢಾಕಾ: ಬಾಂಗ್ಲಾದೇಶಕ್ಕೆ ಪ್ರವಾಸ ಕೈಗೊಂಡಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಬಾಂಗ್ಲಾದ ಪುರಾತಣವಾದ ಜೆಶೋರೇಶ್ವರಿ ಕಾಳಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶ್ವಕ್ಕೆ ಕಂಟಕವಾಗಿರುವ ಕೊರೊನಾ ಮಹಾಮಾರಿಯಿಂದ ಬೇಗ ಮುಕ್ತಿ ಕೊಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದಾರೆ.

ಬಾಂಗ್ಲಾದೇಶ ಪ್ರವಾಸದ ಎರಡನೇ ದಿನವಾದ ಇಂದು ಮೋದಿ ಬಾಂಗ್ಲಾದ ಸತ್ಖಿರಾ ಜಿಲ್ಲೆಯಲ್ಲಿರುವ ಅತ್ಯಂತ ಪುರಾಣ ಪ್ರಸಿದ್ಧ ಜೆಶೋರೇಶ್ವರಿ ಕಾಳಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ಕಾಳಿ ದೇವಾಲಯವು ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಗಡಿ ಪ್ರದೇಶದವಾದ ಈಶ್ವರಿಪುರ ಗ್ರಾಮದಲ್ಲಿದ್ದು, ಇಲ್ಲಿ ಭಾರತ ಹಾಗೂ ಬಾಂಗ್ಲಾದೇಶದ ಎರಡು ಕಡೆಯ ಜನರು ಪೂಜೆ ಸಲ್ಲಿಸುತ್ತಾರೆ.

ಮೋದಿ ಮಾಸ್ಕ್ ಧರಿಸಿಕೊಂಡು ದೇವಾಲಯಕ್ಕೆ ಭೇಟಿಕೊಟ್ಟು ಭಕ್ತಿಯಿಂದ ಪೂಜೆ ಸಲ್ಲಿಸಿ ನಂತರ ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿ, ನಾನು ಪುರಾಣ ಪ್ರಸಿದ್ಧ ಕಾಳಿ ದೇವಾಲಯಕ್ಕೆ ಭೇಟಿ ನೀಡಿ ಕಾಳಿಯೊಂದಿಗೆ ವಿಶ್ವಕ್ಕೆ ಅಂಟಿಕೊಂಡಿರುವ ಕೊರೊನಾ ಸೋಂಕಿನಿಂದ ಬೇಗ ಮುಕ್ತಿಕೊಡುವಂತೆ ಬೇಡಿಕೊಂಡಿದ್ದೇನೆ ಎಂದರು.

ಇದನ್ನೂ ಓದಿ : ಉಡುಪಿ: ಶ್ರೀಕೃಷ್ಣ ಮಠದಲ್ಲಿ ಎ.13 ರಿಂದ 27ರ ವರೆಗೆ ರಾಮನವಮಿ- ಹನುಮಜಯಂತಿ ಉತ್ಸವ -Vishwanews24

 

 

Vishwa News 24

Recent Posts

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

22 minutes ago

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು – vishwanews24

ಈಸ್ಟರ್ ಪ್ರಯುಕ್ತ ಯಶವಂತಪುರ-ಮಡಗಾಂವ್ ಮಧ್ಯೆ ವಿಶೇಷ ರೈಲು ಉಡುಪಿ: ಮುಂಬರುವ ಗುಡ್‌ಫ್ರೈಡೇ ಹಾಗೂ ಈಸ್ಟರ್ ಪ್ರಯುಕ್ತ ಜನರ ವಿಶೇಷ ಒತ್ತಡವನ್ನು…

41 minutes ago

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ – vishwanews24

ಉಡುಪಿ: ಏ.1ರಂದು ಪಿಂಕ್​ ಸೂಪರ್​ ಮೂನ್​ ವೀಕ್ಷಣೆಗೆ ಅವಕಾಶ ಉಡುಪಿ: ಆಕಾಶಕಾಯದಲ್ಲಿ ದಿನವೂ ಬೆಳ್ಳಗೆ ಗೋಚರಿಸುವ ಚಂದ್ರ ಏ.1ರಂದು ಸಂಜೆ…

56 minutes ago

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ – vishwanews24

ಜನಗಣತಿ: ಆನ್ ಲೈನ್ ನಲ್ಲಿ ಮನೆ ಲಿಂಕ್ ಮಾಡಲು ತಹಸೀಲ್ದಾರ್ ಕರೆ ಮಂಗಳೂರು: ಭಾರತದ ರಿಜಿಸ್ಟ್ರಾರ್ ಮತ್ತು ಜನಗಣತಿ ಆಯುಕ್ತರ…

1 hour ago

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ – vishwanews24

ಮಂಗಳೂರು :  2025ನೇ ಸಾಲಿನ ಕೊಂಕಣಿ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪುರಸ್ಕಾರ ಮಂಗಳೂರು : ಕರ್ನಾಟಕ…

1 hour ago

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ – vishwanews24

ಮಂಗಳೂರು: ಕಟ್ಟಡದ 12ನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ ಮಂಗಳೂರು: ನಗರದ ಅತ್ತಾವರದಲ್ಲಿರುವ ಕಾಸ ಗ್ರ್ಯಾಂಡ್ ಕಟ್ಟಡದಲ್ಲಿ 12ನೇ ಮಹಡಿಯಿಂದ…

1 hour ago