Featured

ತಂದೆ-ತಾಯಿ ಆರಾಮಗಿದ್ದಾರೆ. ಆತಂಕ ಪಡುವ ಆಗತ್ಯವಿಲ್ಲ : ಹೆಚ್.‌ ಡಿ ಕುಮಾರಸ್ವಾಮಿ -Vishwanews24

ತಂದೆ-ತಾಯಿ ಆರಾಮಗಿದ್ದಾರೆ, ಆತಂಕ ಪಡುವ ಆಗತ್ಯವಿಲ್ಲ : ಹೆಚ್.‌ ಡಿ ಕುಮಾರಸ್ವಾಮಿ -Vishwanews24

ಬೆಂಗಳೂರು: ಮಾಜಿ ಪ್ರಧಾನಮಂತ್ರಿ ಹೆಚ್​.ಡಿ. ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮಣಿಪಾಲ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜೆಡಿಎಸ್‌ ಪಕ್ಷದ ಕಾರ್ಯಕರ್ತರಿಗೆ ಮತ್ತು ಹಿತೈಷಿ ವಿಡಿಯೋ ಸಂದೇಶ ರವಾನಿಸಿರುವ ದೇವೇಗೌಡರ ಪುತ್ರ, ಮಾಜಿ ಮುಖ್ಯಮಂತ್ರಿ ಹೆಚ್.‌ ಡಿ ಕುಮಾರಸ್ವಾಮಿ ತಂದೆ-ತಾಯಿ ಆರಾಮಗಿದ್ದಾರೆ. ಆತಂಕ ಪಡುವ ಆಗತ್ಯವಿಲ್ಲ ಎಂದಿದ್ದಾರೆ.

ವಿಡಿಯೋ ಮೂಲಕ ಸ್ಪಷ್ಟನೆ ನೀಡಿರುವ ಕುಮಾರಸ್ವಾಮಿ ಅವ್ರು, ‘ ಮಾಜಿ ಪ್ರಧಾನಿ ದೇವೇಗೌಡರು ಮತ್ತು ಚೆನ್ನಮ್ಮನವ್ರು ಆರಾಮಗಿದ್ದಾರೆ. ತಜ್ಞ ವೈದ್ಯರ ಚಿಕಿತ್ಸೆ ನೀಡ್ತಿದ್ದಾರೆ. ಯಾರು ಕೂಡ ಆತಂಕ ಪಡುವ ಆಗತ್ಯವಿಲ್ಲ.ಇನ್ನು ಯಾರು ಕೂಡ ಆಸ್ಪತ್ರೆ ಬಳಿ ಬರ್ಬೇಡಿ. ಒಳಗಡೆ ಯಾರನ್ನೂ ಬಿಡೋದಿಲ್ಲ. ನಿಮ್ಮ ಆರೈಕೆ ಮೇಲಿರಲಿ ಸಾಕು’ ಎಂದಿದ್ದಾರೆ.

ಇದನ್ನೂ ಓದಿ : ಉಡುಪಿ : ಖಾಸಗಿ ಬಸ್ಸಿನಲ್ಲಿಅನ್ಯ ಕೋಮಿನ ಯುವಕನೊಂದಿಗೆ ಹಿಂದೂ ವಿದ್ಯಾರ್ಥಿನಿ ; ಸುರತ್ಕಲ್ ಬಳಿ ಬಸ್ ತಡೆದು ಬಜರಂಗದಳ ದಾಳಿ -Vishwanews24

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

5 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

6 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

6 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

6 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

6 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

9 hours ago