ಉಡುಪಿ, : ಸರಕಾರಿ ಇಲಾಖೆಗಳು, ತಂಬಾಕು ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟ ಕಂಪನಿಗಳೊಂದಿಗೆ ಯಾವುದೇ ಸಮಾರಂಭದ ಆಯೋಜನೆ, ಅವರ ಸಹಭಾಗಿತ್ವದಲ್ಲಿ ಕಾರ್ಯಕ್ರಮಗಳು, ಅವರು ನೀಡುವ ಅನುದಾನ, ಪರಿಕರಗಳುಗಳನ್ನು ಯಾವುದೇ ಇಲಾಖೆಗಳು ಪಡೆಯಬಾರದು, ಇದು ವಿಶ್ವ ಆರೋಗ್ಯ ಸಂಸ್ಥೆಯ ಎಫ್.ಸಿ.ಟಿ.ಸಿ ನಿಯಮದ ಉಲ್ಲಂಘನೆಯಾಗಲಿದೆ ಎಂದು ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ತಂಬಾಕು ನಿಯಂತ್ರಣ ಘಟಕ ಹಾಗೂ ಜಿಲ್ಲಾ ತಂಬಾಕು ನಿಷೇಧ ಕೋಶ ಉಡುಪಿ ಜಿಲ್ಲೆ ಇದರ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಂಬಾಕು ಕಂಪೆನಿಗಳು ತಮ್ಮ ಉತ್ಪನ್ನಗಳ ಪ್ರಚಾರದ ಉದ್ದೇಶದಿಂದ, ಸರಕಾರಿ ಸಂಸ್ಥೆಗಳೊಂದಿಗೆ ಸೇರಿ ಕಾರ್ಯಕ್ರಮಗಳ ಆಯೋಜಿಸುವ ಸಾಧ್ಯತೆಯಿದ್ದು, ಇದರಿಂದ ತಂಬಾಕು ಉತ್ಪನ್ನಗಳ ಬಳಕೆಗೆ ನಾವೇ ಸಹಕಾರ ನೀಡಿದಂತಾಗುತ್ತದೆ ಆದ್ದರಿಂದ ಎಲ್ಲಾ ಇಲಾಖೆಗಳು ತಂಬಾಕು ಉತ್ಪನ್ನಗಳ ತಯಾರಿಕಾ ಮತ್ತು ಮಾರಾಟ ಸಂಸ್ಥೆಗಳೊಂದಿಗೆ ಯಾವುದೇ ರೀತಿಯಲ್ಲಿ ನೆರವು ಅಥವಾ ಸಹಕಾರ ನೀಡದಂತೆ ತಿಳಿಸಿದ ಜಿಲ್ಲಾಧಿಕಾರಿ, ವಿಶ್ವ ಆರೋಗ್ಯ ಸಂಸ್ಥೆಯ ಎಫ್.ಸಿ.ಟಿ.ಸಿ ನಿಯಮಗಳ ಕುರಿತಂತೆ ಎಲ್ಲಾ ಕಚೇರಿಗಳಲ್ಲಿ ಸೂಕ್ತ ಫಲಕಗಳನ್ನು ಅಳವಡಿಸುವಂತೆ ಸೂಚಿಸಿ, ಈ ಫಲಕಗಳನ್ನು ಆರೋಗ್ಯ ಇಲಾಖೆ ಮೂಲಕ ಪಡೆಯುವಂತೆ ತಿಳಿಸಿದರು..
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…