ತತ್ಕಾಲ್ ಟಿಕೆಟ್ ಬುಕ್ಕಿಂಗ್ ಏಜೆಂಟ್ಗಳು ಮಾಡುವ ದುರ್ಬಳಕೆ ತಡೆಯಲು ಹಾಗೂ ಜನರು ತತ್ಕಾಲ್ ಟಿಕೆಟ್ನ ಲಾಭವನ್ನು ಸರಿಯಾದ ರೀತಿಯಲ್ಲಿ ಪಡೆದುಕೊಳ್ಳುವ ಸಲುವಾಗಿ ಈ ಹೊಸ ನಿಯಮಗಳನ್ನು ತರಲಾಗಿದೆ ಎಂದು ರೈಲ್ವೆ ಇಲಾಖೆ ಹೊರಡಿಸಿದ ಸೂತ್ತೋಲೆಯಲ್ಲಿ ತಿಳಿಸಿದೆ.
ಜುಲೈ 1ರಿಂದ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಮಾಡಲು ಆಧಾರ್ ಕಾರ್ಡ್ ಕಡ್ಡಾಯ ಹಾಗೂ ಜುಲೈ 15ರಿಂದ ಆಧಾರ್ಗೆ ಲಿಂಕ್ ಆಗಿರುವ ಮೊಬೈಲ್ ಓಟಿಪಿ ಕಡ್ಡಾಯವಾಗಿರಲಿದೆ. ತತ್ಕಾಲ್ ಟಿಕೆಟ್ ಬುಕ್ ಮಾಡಲು ಐಆರ್ಸಿಟಿಸಿ ವೆಬ್ಸೈಟ್ ಮತ್ತು ಆಪ್ಗಳಲ್ಲಿ ಮಾತ್ರ ಅವಕಾಶವಿರಲಿದೆ. ಈ ನಿಯಮಗಳು ಆನ್ಲೈನ್ ಹಾಗೂ ಆಫ್ಲೈನ್ ತತ್ಕಾಲ್ ಟಿಕೆಟ್ ಬುಕ್ಕಿಂಗ್ ಎರಡಕ್ಕೂ ಅನ್ವಯಿಸಲಿದೆ. ರೈಲು ಹೊರಡುವ 24 ಗಂಟೆಗಳ ಮುನ್ನವೇ ಫೈನಲ್ ಬರ್ತ್ ಚಾರ್ಟ್ ಅನ್ನು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…