ಪುದುಚೇರಿ: ಓದುವುದರಲ್ಲಿ ತನ್ನ ಮಗನಿಗೆ ಸ್ಪರ್ಧೆ ನೀಡುತ್ತಿದ್ದ ಸಹಪಾಠಿಗೆ ಮಹಿಳೆಯೊಬ್ಬಳು ವಿಷ ನೀಡಿ ಹತ್ಯೆಗೈದಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ.
ಖಾಸಗಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಬಾಲಾ ಮಣಿಕಂದನ್ ಶೈಕ್ಷಣಿಕ ಸಾಲಿನ ರಜೆಗೆಂದು ಮನೆಗೆ ಹಿಂದುರುಗಿದಾಗ ತೂಕಡಿಸಲು ಆರಂಭಿಸಿದನು. ಈ ವೇಳೆ ಶಾಲೆಯಲ್ಲಿ ಏನಾದರೂ ಸೇವಿಸಿದ್ದೀಯಾ ಎಂದು ತಾಯಿ ಕೇಳಿದಾಗ, ವಾಚ್ಮ್ಯಾನ್ ತನಗೆ ಜ್ಯೂಸ್ ನೀಡಿದ್ದು, ಅದನ್ನು ಕುಡಿದ ನಂತರ ಕುಸಿದು ಬಿದ್ದಿರುವುದಾಗಿ ತಿಳಿಸಿದ್ದಾನೆ.
ಇನ್ನು ವಾಚ್ಮ್ಯಾನ್ ಏಕೆ ಜ್ಯೂಸ್ ನೀಡಿರಬಹುದು ಎಂದು ಪೋಷಕರು ಮತ್ತು ಆತನ ಸಂಬಂಧಿಕರು ವಿಚಾರಿಸಿದಾಗ ಮಹಿಳೆಯೊಬ್ಬರು ತನ್ನ ಬಳಿಗೆ ಬಂದು ಎರಡು ಜ್ಯೂಸ್ ಬಾಟಲಿಗಳನ್ನು ನೀಡಿ, ಬಾಲಾ ಅವರ ಮನೆಯವರು ಕಳುಹಿಸಿದ್ದಾರೆ ಆತನಿಗೆ ನೀಡುವಂತೆ ಹೇಳಿರುವುದಾಗಿ ವಾಚ್ ಮ್ಯಾನ್ ಹೇಳಿದ್ದಾನೆ. ರೈಲ್ವೆ ಹಳಿಯಲ್ಲಿ ಯುವಕನ ರೀಲ್ಸ್ ಹುಚ್ಚಾಟ .. ರೈಲು ಡಿಕ್ಕಿ ಹೊಡೆದು ಗಂಭೀರ ಗಾಯ ..ವಿಡಿಯೋ ವೈರಲ್ – Vishwanews24
ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಮಹಿಳೆಯೊಬ್ಬರು ವಾಚ್ಮ್ಯಾನ್ಗೆ ಜ್ಯೂಸ್ ನೀಡುತ್ತಿರುವುದು ಕಂಡುಬಂದಿದೆ. ನಂತರ ಆಕೆಯನ್ನು ಬಾಲನ ಸಹಪಾಠಿ ಅರುಲ್ ಮೇರಿಯ ತಾಯಿ ಸಗಾಯರಾಣಿ ವಿಕ್ಟೋರಿಯಾ ಎಂದು ಗುರುತಿಸಲಾಗಿದೆ.
ಬಾಲಕ ತನ್ನ ಮಗನಿಗೆ ಓದುವುದರಲ್ಲಿ ಕಾಂಪಿಟೇಷನ್ ನೀಡುತ್ತಿದ್ದ ಕಾರಣಕ್ಕೆ ಹೀಗೆ ಮಾಡಿದ್ದಾಳೆ ಎಂದು ತಿಳಿದು ಬಂದಿದ್ದು, ಚಿಕಿತ್ಸೆ ಫಲಾಕಾರಿಯಾಗದೇ ಬಾಲಕ ಮೃತಪಟ್ಟಿದ್ದಾನೆ. ಮಹಾ ಮಳೆಗೆ ತತ್ತರಿಸಿದ ಬೆಂಗಳೂರು – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…