ಬೆಂಗಳೂರು : ತಪ್ಪು ಮಾಡದ ವ್ಯಕ್ತಿಯನ್ನು ಬಂಧಿಸಿದರೆ ಆ ಪೊಲೀಸ್ ಅಧಿಕಾರಿಯೇ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.ನಿಂಗರಾಜು ಎನ್ ಎಂಬ ನಿರಪರಾಧಿಯನ್ನು ಪೊಲೀಸರು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ಇಂತದ್ದೊಂದು ಮಹತ್ವದ ತೀರ್ಪು ಪ್ರಕಟಿಸಿದೆ.
ಇನ್ನು ಓರ್ವ ವ್ಯಕ್ತಿ ಮೇಲೆ ಯಾವುದೇ ರೀತಿಯ ಆಪಾದನೆ ವಾರಂಟ್ ಹೊರಡಿಸಿದಾಗ ಜಾಮೀನು ಅಥವಾ ಜಾಮೀನು ರಹಿತವಾಗಿದ್ದರೂ ಬಂಧಿತ ವ್ಯಕ್ತಿ ಹೌದೋ ಅಲ್ಲವೋ ಎಂಬುದನ್ನು ಪೊಲೀಸರು ಖಚಿತಪಡಿಸಿಕೊಳ್ಳಬೇಕು ಎಂದಿದೆ.
ನಿಂಗರಾಜು ಅವರ ಪ್ರಕರಣದಲ್ಲಿ ಗೊಂದಲ ಆಗಿರುವ ಹಿನ್ನೆಲೆಯಲ್ಲಿ ಅಕ್ರಮ ಬಂಧನಕ್ಕಾಗಿ 5 ಲಕ್ಷ ರೂಪಾಯಿ ಪರಿಹಾರವನ್ನು ಬಂಧಿಸಿದ ಪೊಲೀಸ್ ಅಧಿಕಾರಿಯೇ ನೀಡುವಂತೆ ಸೂಚನೆ ನೀಡಿದೆ.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…