ಬೆಂಗಳೂರು : ತಪ್ಪು ಮಾಡದ ವ್ಯಕ್ತಿಯನ್ನು ಬಂಧಿಸಿದರೆ ಆ ಪೊಲೀಸ್ ಅಧಿಕಾರಿಯೇ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.ನಿಂಗರಾಜು ಎನ್ ಎಂಬ ನಿರಪರಾಧಿಯನ್ನು ಪೊಲೀಸರು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ಇಂತದ್ದೊಂದು ಮಹತ್ವದ ತೀರ್ಪು ಪ್ರಕಟಿಸಿದೆ.
ಇನ್ನು ಓರ್ವ ವ್ಯಕ್ತಿ ಮೇಲೆ ಯಾವುದೇ ರೀತಿಯ ಆಪಾದನೆ ವಾರಂಟ್ ಹೊರಡಿಸಿದಾಗ ಜಾಮೀನು ಅಥವಾ ಜಾಮೀನು ರಹಿತವಾಗಿದ್ದರೂ ಬಂಧಿತ ವ್ಯಕ್ತಿ ಹೌದೋ ಅಲ್ಲವೋ ಎಂಬುದನ್ನು ಪೊಲೀಸರು ಖಚಿತಪಡಿಸಿಕೊಳ್ಳಬೇಕು ಎಂದಿದೆ.
ನಿಂಗರಾಜು ಅವರ ಪ್ರಕರಣದಲ್ಲಿ ಗೊಂದಲ ಆಗಿರುವ ಹಿನ್ನೆಲೆಯಲ್ಲಿ ಅಕ್ರಮ ಬಂಧನಕ್ಕಾಗಿ 5 ಲಕ್ಷ ರೂಪಾಯಿ ಪರಿಹಾರವನ್ನು ಬಂಧಿಸಿದ ಪೊಲೀಸ್ ಅಧಿಕಾರಿಯೇ ನೀಡುವಂತೆ ಸೂಚನೆ ನೀಡಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…