ಕಾರ್ಕಳ: ಉಡುಪಿ ಜಿಲ್ಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಅಣ್ಣಾಮಲೈ , ಬಿಜೆಪಿ ಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟಿದ್ದು, ಉಡುಪಿ ಜಿಲ್ಲೆಯ ರಾಜಕಾರಣಿಗಳು ಮಾಜಿ ಪೊಲೀಸ್ ಕಾಪ್ ಗೆ ಶುಭ ಹಾರೈಸಿದ್ದಾರೆ.
ಕಾರ್ಕಳ ಶಾಸಕ ಸುನಿಲ್ ಕುಮಾರ್ ಪ್ರತಿಕ್ರಿಯೆ ನೀಡಿ, ಅಣ್ಣಾಮಲೈ ಒಬ್ಬ ದಕ್ಷ ಪೊಲೀಸ್ ಅಧಿಕಾರಿಯಾಗಿದ್ದವರು. ಅವರು ಕಾರ್ಕಳದ ಎಎಸ್ಪಿಯಾಗಿ ಕರ್ತವ್ಯ ಆರಂಭಿಸಿದ್ದರು.
ಅಣ್ಣಾಮಲೈ ಬಿಜೆಪಿ ಸೇರಿದ್ದು ಬಹಳ ಸಂತೋಷವಾಗಿದೆ. ಕರ್ತವ್ಯದಲ್ಲೇ ಜನಪರವಾಗಿ ಯೋಚನೆ ಮಾಡಿದ ವ್ಯಕ್ತಿ ಅವರು. ಅಣ್ಣಾಮಲೈ ಅವರ ರಾಜಕೀಯ ಜೀವನ ಉಜ್ವಲವಾಗಲಿ.
ತಮಿಳುನಾಡಿನಲ್ಲಿ ಬಿಜೆಪಿ ಬೇರು ಗಟ್ಟಿಯಾಗಲಿ. ಅಣ್ಣಾಮಲೈ ಯವರು ತಮಿಳುನಾಡಿನ ಅಣ್ಣ ಆಗಿ ಮೂಡಿಬರಲಿ ಎಂದು ಶುಭ ಹಾರೈಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…