ತಮಿಳುನಾಡು ಜಲ್ಲಿಕಟ್ಟು ಕ್ರೀಡೆ : ಓರ್ವ ಸಾವು, 30 ಜನರ ಸ್ಥಿತಿ ಗಂಭೀರ -Vishwanews24

ಚೆನ್ನೈ: ತಮಿಳುನಾಡಿನಲ್ಲಿ ನಡೆಯುವ ಜಲ್ಲಿಕಟ್ಟು ಕ್ರೀಡೆಯ ವೇಳೆ ಅವಗಢ ಸಂಭವಿಸಿ ಓರ್ವ ಸಾವನ್ನಪ್ಪಿದ ಘಟನೆ ಮಧುರೈನ ಅವನಿಪುರದಲ್ಲಿ ನಡೆದಿದೆ.

ಪೊಂಗಲ್​ ಹಬ್ಬದ ಪ್ರಯುಕ್ತ ತಮಿಳುನಾಡಿನಲ್ಲಿ ನಡೆದ ಜಲ್ಲಿಕಟ್ಟು ಕ್ರೀಡೆಯ ವೇಳೆ ಅವಘಡ ಸಂಭವಿಸಿ ಓರ್ವ ಸಾವನ್ನಪ್ಪಿದ್ದು, ಸುಮಾರು 60 ಮಂದಿ ಗಾಯಗೊಂಡಿದ್ದಾರೆ. ಅವರಲ್ಲಿ 30 ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಅವನಿಪುರಂನ ಸೈಂಟ್ ಅಂಥೋನಿ ಚರ್ಚ್ ಫೆಸ್ಟಿವಲ್ ಸಹಯೋಗದೊಂದಿಗೆ ಈ ಜಲ್ಲಿಕಟ್ಟು ಕ್ರೀಡೆ ಆಯೋಜಿಸಲಾಗಿತ್ತು. ಸಚಿವ ಜೆ. ಭಾಸ್ಕರನ್ ಮತ್ತು ಜಿಲ್ಲಾಧಿಕಾರಿ ಜಯಕಾಂತನ್ ಪಾಲ್ಗೊಂಡಿದ್ದರು.

ಒಟ್ಟು 600ಕ್ಕೂ ಹೆಚ್ಚು ಹೋರಿಗಳು ಕೂಟದಲ್ಲಿ ಭಾಗವಹಿದ್ದವು. ತಮಿಳು ನಾಡಿನ ನಾನಾ ಭಾಗಗಳಿಂದ ಉತ್ಸಾಹಿ ಯುವಕರು ಆಗಮಿಸಿ ಕ್ರೀಡೆಯಲ್ಲಿ ಭಾಗವಹಿಸಿದ್ದರು.

ಈ ಬಾರಿಯ ಪೊಂಗಲ್ ಗೆ ತಮಿಳುನಾಡಿನ ಮೂರು ಕಡೆ ಜಲ್ಲಿಕಟ್ಟು ಸ್ಪರ್ಧೆ ಆಯೋಜಿಸಲಾಗಿತ್ತು. ಮಧುರೈ ಸಮೀಪದ ಅವನಿಪುರಂ, ಪಲಮೇಡು ಮತ್ತು ಅಲಂಕನಲ್ಲೂರಿನಲ್ಲಿ ಜಲ್ಲಿಕಟ್ಟು ನಡೆದಿದೆ.

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್

8088827292

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago