Featured

ತಮಿಳುನಾಡು: ಮನೆಯಲ್ಲಿ ಫ್ರಿಡ್ಜ್ ಸ್ಪೋಟ : ಮೂವರು ಸಾವು, ಇಬ್ಬರಿಗೆ ಗಾಯ – Vishwanews24

ತಮಿಳುನಾಡು: ಮನೆಯಲ್ಲಿ ಫ್ರಿಡ್ಜ್ ಸ್ಪೋಟ : ಮೂವರು ಸಾವು, ಇಬ್ಬರಿಗೆ ಗಾಯ

ತಮಿಳುನಾಡು: ಮನೆಯಲ್ಲಿ ಫ್ರಿಡ್ಜ್ ಸ್ಪೋಟಗೊಂಡು ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಚೆಂಗಲ್‌ಪೇಟ್ ಜಿಲ್ಲೆಯ ಗುಡುವಂಚೇರಿ ಪಟ್ಟಣದಲ್ಲಿ ನಡೆದಿದೆ.

ಗಿರಿಜಾ (63) , ಅವರ ಸಹೋದರಿ ರಾಧಾ (55), ಸಹೋದರ ರಾಜಕುಮಾರ್ (47) ಮೃತಪಟ್ಟವರು. ಗುಡುವಂಚೇರಿಯಲ್ಲಿರುವ ಆರ್‌ಆರ್ ಬೃಂದಾವನ ಅಪಾರ್ಟ್‌ಮೆಂಟ್‌ನಲ್ಲಿರುವ ದಿ. ವೆಂಕಟರಾಮನ್ ಎಂಬವರ ಮನೆಯಲ್ಲಿ ಘಟನೆ ನಡೆದಿದೆ.

ಪುತ್ತೂರು: ಶ್ರೀ ಕ್ಷೇತ್ರ ಗೆಜ್ಜೆಗಿರಿ ನೂತನ ಮೇಳದ ಉದ್ಘಾಟನೆ ಹಾಗೂ ಪ್ರಥಮ ದೇವರ ಸೇವೆ ಆಟದ ಆಮಂತ್ರಣ ಪತ್ರಿಕೆ ಬಿಡುಗಡೆ – Vishwanews24

ದುಬೈನಲ್ಲಿ ನೆಲೆಸಿರುವ ದಿ. ವೆಂಕಟರಾಮನ್ ಅವರ ಪತ್ನಿ ಗಿರಿಜಾ ಸಹಿತ ಕುಟುಂಬಿಕರು ದಿವಂಗತರಾದ ವೆಂಕಟರಾಮನ್ ಅವರ ವರ್ಷದ ಪೂಜೆ ಹಿನ್ನೆಲೆಯಲ್ಲಿ ಮನೆಗೆ ಆಗಮಿಸಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದರೆ, ಗಾಯಾಳುಗಳಾದ ರಾಜ್‌ಕುಮಾರ್ ಅವರ ಪತ್ನಿ ಭಾರ್ಗವಿ (35) ಮತ್ತು ಅವರ ಪುತ್ರಿ ಆರಾಧನಾ (6) ಅವರನ್ನು ಕ್ರೋಂಪೇಟೆ ಸರ್ಕಾರಿ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ.

ಸ್ಪೋಟದ ಶಬ್ದ ಕೇಳಿ ಅಕ್ಕಪಕ್ಕದ ಅಪಾರ್ಟ್‌ಮೆಂಟ್‌ನವರು ಓಡಿ ಬಂದಿದ್ದು, ಬಾಗಿಲು ಒಡೆದು ಒಳ ಹೋಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದರು.

ರೇಣುಕಾಚಾರ್ಯ ಸಹೋದರನ ಪುತ್ರ ಚಂದ್ರಶೇಖರ್ ಸಾವಿನ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಿ : ಸಿದ್ದರಾಮಯ್ಯ ಆಗ್ರಹ – Vishwanews24

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago