Featured

ತಮಿಳುನಾಡು ಸರ್ಕಾರ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಅವಕಾಶ ನೀಡುವ ಪ್ರಶ್ನೆಯೇ ಇಲ್ಲ : ಸಿಎಂ  BSY -Vishwanews24

ತಮಿಳುನಾಡು ಸರ್ಕಾರ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಅವಕಾಶ ನೀಡುವ ಪ್ರಶ್ನೆಯೇ ಇಲ್ಲ : ಸಿಎಂ  BSY -Vishwanews24

ಬೆಂಗಳೂರು,: “ಕಾವೇರಿ ನದಿಯ ನೀರನ್ನು ಹೆಚ್ಚುವರಿಯಾಗಿ ಬಳಸಿಕೊಳ್ಳಲು ತಮಿಳುನಾಡಿಗೆ ಅವಕಾಶ ನೀಡುವ ಪ್ರಶ್ನೆಯೇ ಇಲ್ಲ. ರಾಜ್ಯದ ಹಿತಾಸಕ್ತಿಯನ್ನು ಕಾಪಾಡಲು ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಸಿಎಂ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

ಚಿಕ್ಕಬಳ್ಳಾಪುರ ಜಿಲೆಟಿನ್ ದುರಂತ : ಪ್ರಧಾನಿ ಮೋದಿ ಸಂತಾಪ -Vishwanews24

“ತಮಿಳುನಾಡು ಸರ್ಕಾರ, ವೈಗೈ, ಗುಂಡರ್‌ ಹಾಗೂ ಕಾವೇರಿ ನದಿಗಳನ್ನು ಜೋಡಿಸುವ 14,400 ಕೋಟಿ. ರೂ.ವೆಚ್ಚದ ಮಹತ್ವಾಕಾಂಕ್ಷೆ ಯೋಜನೆಯ ಮೊದಲ ಹಂತದ ಕಾಮಗಾರಿಗೆ ರವಿವಾರ ಭೂಮಿಪೂಜೆ ನೆರವೇರಿಸಿದ್ದು, ಇದಾದ ಬಳಿಕ ಕಾವೇರಿ ನದಿ ನೀರು ಹಂಚಿಕೆ ವಿವಾದ ಮತ್ತೆ ಭುಗಿಲೆದ್ದಿದೆ. ತಮಿಳುನಾಡು ಕೈಗೆತ್ತಿಕೊಂಡಿರುವ ಯೋಜನೆಯ ವಿರುದ್ದ ಕೇಂದ್ರ ಮುಂದೆ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ” ಎಂದು ತಿಳಿಸಿದ್ದಾರೆ.

ಮಂಗಳೂರು : ಖಾಸಗಿ ಬಸ್‌ಗಳು ಕೊನೆಯ ಟ್ರಿಪ್‌ಗಳನ್ನು ರದ್ದುಗೊಳಿಸುವಂತಿಲ್ಲ , ಇಂತಹ ಪ್ರಕರಣ ಕಂಡುಬಂದಲ್ಲಿ ಕೇಸು ದಾಖಲು -Vishwanews24

“ತಮಿಳುನಾಡು ಸರ್ಕಾರ ಹೆಚ್ಚುವರಿ ನೀರನ್ನು ಬಳಸಿಕೊಳ್ಳಲು ಅವಕಾಶ ನೀಡುವ ಪ್ರಶ್ನೆಯೇ ಇಲ್ಲ. ಕಾನೂನಿನ ಪ್ರಕಾರ ಉಭಯ ರಾಜ್ಯಗಳು ನ್ಯಾಯಾಲಯದ ತೀರ್ಪಿನಂತೆ ನಡೆದುಕೊಳ್ಳಬೇಕು ಎಂದು ತಮಿಳುನಾಡಿಗೆ” ಬಿಎಸ್‌ವೈ ಸಲಹೆ ನೀಡಿದ್ದಾರೆ.

“ದೆಹಲಿಯಲ್ಲಿ ಅಂತರ್‌ರಾಜ್ಯ ಜಲ ವಿವಾದದ ಬಗ್ಗೆ ರಾಜ್ಯದ ಕಾನೂನು ತಂಡದೊಂದಿಗೆ ನಡೆದ ಸಭೆ ಮುಗಿದ ಬಳಿಕ ತಮಿಳುನಾಡು ಕೈಗೆತ್ತಿಕೊಂಡಿರುವ ಯೋಜನೆಯ ಬಗ್ಗೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕೇಂದ್ರಕ್ಕೆ ತಿಳಿಸಲಿದ್ದಾರೆ” ಎಂದು ಹೇಳಿದ್ದಾರೆ.

ದೊಡ್ಡವರು ಬದುಕಿದಾಗಲೆ ಅಪಮಾನಿಸಿ ದೊಡ್ಡವರಾಗುವ ಹುನ್ನಾರ : ದರ್ಶನ್ ಫ್ಯಾನ್ಸ್​ ಮುತ್ತಿಗೆಯಿಂದ ಬೇಸರ ವ್ಯಕ್ತಪಡಿಸಿದ ಜಗ್ಗೇಶ್ -Vishwanews24

 

Vishwa News 24

Recent Posts

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ – vishwanews24

ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…

6 hours ago

ಬದುಕಿದ್ದಾಗ ಭಿಕ್ಷುಕಿಯಾಗಿದ್ದ ವೃದ್ಧೆ ಸತ್ತ ಮೇಲೆ ಲಕ್ಷಾಧಿಪತಿ ..- vishwanews24

ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…

9 hours ago

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ – vishwanews24

ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…

10 hours ago

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ – vishwanews24

ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್‌ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…

10 hours ago

ಉಡುಪಿ : 25 ಗಂಟೆಗಳ ಕಾಲ ಗಾಯನ ; ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‌ ದಾಖಲೆ – vishwanews24

25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್‌ ಬುಕ್‌ಆಫ್‌ ವರ್ಲ್ಡ್ ರೆಕಾರ್ಡ್‌ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…

10 hours ago

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ – vishwanews24

ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]

10 hours ago