Featured

ತಮಿಳು ನಟಿ ಚಿತ್ರಾ ಆತ್ಮಹತ್ಯೆ ಪ್ರಕರಣ: ಪತಿ ಹೇಮಂತ್ ರವಿ ಬಂಧನ -Vishwanews24

ತಮಿಳು ನಟಿ ಚಿತ್ರಾ ಆತ್ಮಹತ್ಯೆ ಪ್ರಕರಣ: ಪತಿ ಹೇಮಂತ್ ರವಿ ಬಂಧನ -Vishwanews24

ಚೆನ್ನೈ: ತಮಿಳು ಕಿರುತೆರೆಯ ಜನಪ್ರಿಯ ನಟಿ ಚಿತ್ರಾ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಹೇಮಂತ್ ನನ್ನು ನಜರತ್ ಪೇಟೆ ಪೊಲೀಸರು ಬಂಧಸಿದ್ದಾರೆ.

ಸೋಮವಾರ ರಾತ್ರಿ ಹೇಮಂತ್ ಬಂಧಿಸಿರುವುದನ್ನು ದೃಢಪಡಿಸಲಾಗಿದೆ. ಚಿತ್ರಾ ಹಾಗೂ ಹೇಮಂತ್ ಎರಡು ತಿಂಗಳುಗಳ ಹಿಂದಷ್ಟೇ ವಿವಾಹವಾಗಿದ್ದರು. ಚಿತ್ರಾ ಸಾವಿಗೆ ಪತಿ ಹೇಮಂತ್  ಕಾರಣ ಎಂದು ನಟಿಯ ತಾಯಿ ಆರೋಪಿಸಿದ್ದರು.

ಪಾಂಡಿಯನ್ ಸ್ಟೋರ್ಸ್‌ ತಮಿಳು ಶೋನಲ್ಲಿ ಕಾಣಿಸಿಕೊಳ್ಳುತ್ತಿದ್ದ 29ವರ್ಷ ವಯಸ್ಸಿನ ವಿಜೆ ಚಿತ್ರಾ ಚೆನ್ನೈನ ನಜರಥ್ ಪೇಟ್ ನಲ್ಲಿರುವ ಹೋಟೆಲ್ ರೂಮೊಂದರಲ್ಲಿ ಡಿಸೆಂಬರ್ 9ರಂದು ಶವವಾಗಿ ಪತ್ತೆಯಾಗಿದ್ದರು.

ಅಂದು ಮಧ್ಯಾಹ್ನ 1 ಗಂಟೆಗೆ ಹೋಟೆಲ್ ರೂಮಿಗೆ ಬಂದಿದ್ದರು. ಚಿತ್ರೀಕರಣ ಮುಗಿಸಿ ನೇರ ಇಲ್ಲಿಗೆ ಬಂದಿದ್ದಂತೆ ತೋರುತ್ತಿತ್ತು. ಪತಿ ಹೇಮಂತ್ ರವಿ ಹೋಟೆಲ್ ನಿಂದ ತೆರಳಿದ ನಂತರ ಚಿತ್ರಾ ಆತ್ಮಹತ್ಯೆಗೆ ಶರಣಾಗಿದ್ದರು. ಉದ್ಯಮಿ ಹೇಮಂತ್ ನನ್ನು ಕಸ್ಟಡಿಗೆ ಪಡೆದಿರುವ ಪೊಲೀಸರು ಪೊನ್ನೇರಿ ಜೈಲಿನಲ್ಲಿರಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

1 day ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

2 days ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

2 days ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

2 days ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

2 days ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago