Featured

ತಮಿಳು ನಟ, ರಾಜಕಾರಣಿ ‘ಕ್ಯಾಪ್ಟನ್’ ವಿಜಯಕಾಂತ್ ಇನ್ನಿಲ್ಲ – vishwanews24

ತಮಿಳು ನಟ, ರಾಜಕಾರಣಿ ‘ಕ್ಯಾಪ್ಟನ್’ ವಿಜಯಕಾಂತ್ ಇನ್ನಿಲ್ಲ

ಅನಾರೋಗ್ಯದಿಂದ ಬಳಲುತ್ತಿದ್ದ, ಖಾಸಗಿ ಆಸ್ಪತ್ರೆಯಲ್ಲಿ  ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ನಟ, ರಾಜಕಾರಣಿ ವಿಜಯಕಾಂತ್ ನಿಧನರಾಗಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ಸಮಯದಲ್ಲಿ ಅವರ ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಂಡಿದೆ ಎಂದು ಮಾಧ್ಯಮಗಳ ವರದಿ ಮಾಡಿದ್ದವು. ಜೊತೆಗೆ ಅವರಿಗೆ ಚಿಕಿತ್ಸೆಯನ್ನು ವೈದ್ಯರು ಐಸಿಯುವಿನಲ್ಲೇ ಮುಂದುವರೆಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ.

ತಮಿಳು ನಾಡಿನ ಡಿಎಂಡಿಕೆ ಮುಖ್ಯಸ್ಥರೂ ಆಗಿರುವ ಕ್ಯಾಪ್ಟನ್ ವಿಜಯಕಾಂತ್ ಹಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದರು ಎಂದು ಅಲ್ಲಿನ ಮಾಧ್ಯಮಗಳು ವರದಿ ಮಾಡಿದ್ದವು. ಕ್ಯಾಪ್ಟನ್ ವಿಜಯಕಾಂತ್  ಅವರ ಆರೋಗ್ಯ ಸ್ಥಿತಿ ತೀರಾ ಹದಗೆಟ್ಟಿದೆ ಎಂದು ಮಾಧ್ಯಮಗಳು ವರದಿ ಮಾಡಿದರೆ, ದೇಸಿಯ ಮುರ್ಪೊಕ್ಕು ದ್ರಾವಿಡ ಕಳಗಂ ಪಕ್ಷ ಅದನ್ನು ನಿರಾಕರಿಸಿತ್ತು. ಮಾಧ್ಯಮಗಳು ಪ್ರಸಾರ ಮಾಡುವಂತೆ ಕ್ಯಾಪ್ಟನ್ ಅವರ ಆರೋಗ್ಯ ತೀರಾ ಹದಗೆಟ್ಟಿಲ್ಲ. ಜ್ವರ ಮತ್ತು ಶೀತದಿಂದ ಅವರು ಬಳಲುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಅವರು ಮನೆಗೆ ಬರಲಿದ್ದಾರೆ ಎಂದು ಹೇಳಿದ್ದರು.ಆದರೆ, ಮನೆಗೆ ಬಾರದೇ, ಬಾರದ ಲೋಕಕ್ಕೆ ಹೋಗಿದ್ಧಾರೆ ಕ್ಯಾಪ್ಟನ್ ವಿಜಯಕಾಂತ್.

 

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

15 hours ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 day ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 day ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

1 day ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

1 day ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

1 day ago