ಮಂಗಳೂರು: ಕನ್ಯಾಕುಮಾರಿ ಸಮುದ್ರದಲ್ಲಿ ಮಂಗಳೂರಿನ ಮೀನುಗಾರರ ಮೇಲೆ ಕಲ್ಲೆಸೆದು ಹಲ್ಲೆ ನಡೆಸಿದ ಘಟನೆ ನಡೆದಿದೆ.
ಆಳ ಸಮುದ್ರದ ಮೀನುಗಾರಿಕೆಗೆ ಮಂಗಳೂರಿನಿಂದ ಸುಮಾರು ಏಳೆಂಟು ಬೋಟ್ಗಳು ಕನ್ಯಾಕುಮಾರಿ ಬಳಿ ತೆರಳಿದ್ದರು. ಈ ವೇಳೆ ತಮಿಳುನಾಡಿನ ಕನ್ಯಾಕುಮಾರಿ ಬಳಿ ಮಂಗಳೂರು ಮೀನುಗಾರರು ಮೀನುಗಾರಿಕೆ ನಡೆಸುತ್ತಿದ್ದಾಗ ತಮಿಳು ಮೀನುಗಾರರು ಅವರನ್ನು ತಡೆದಿದ್ದಾರೆ.
ಅದಾದ ಬಳಿಕ ಸಮುದ್ರದ ಮಧ್ಯೆಯೇ ಹತ್ತಾರು ಬೋಟ್ಗಳಿಂದ ಸುತ್ತುವರಿದು ಮಂಗಳೂರಿನ ಮೀನುಗಾರರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲುಗಳನ್ನು ಎಸೆಯುತ್ತಿರುವ ವೀಡಿಯೋ ಮೀನುಗಾರರಿಂದ ಲಭ್ಯವಾಗಿದೆ. ಘಟನೆ ವೇಳೆ ಮಂಗಳೂರಿನ ಏಳೆಂಟು ಮೀನುಗಾರರಿಗೆ ಕಲ್ಲೇಟಿನಿಂದಾಗಿ ಗಾಯಗಳಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…