Featured

ತಮ್ಮ ಜನ್ಮ ದಿನವನ್ನು” ಬೀದಿ ಶ್ವಾನ ಸಂರಕ್ಷಣಾ” ದಿನವನ್ನಾಗಿ ಆಚರಿಸುವಂತೆ ಅಭಿಮಾನಿ ಭಕ್ತರಿಗೆ ಕರೆ ನೀಡಿದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ – vishwanews24

ತಮ್ಮ ಜನ್ಮ ದಿನವನ್ನು ” ಬೀದಿ ಶ್ವಾನ ಸಂರಕ್ಷಣಾ” ( Street Dog Protection Day ) ದಿನವನ್ನಾಗಿ ಆಚರಿಸುವಂತೆ ಅಭಿಮಾನಿ ಭಕ್ತರಿಗೆ ಕರೆ ನೀಡಿದ ಶ್ರೀ ಶ್ರೀ ಸಾಯಿ ಈಶ್ವರ್ ಗುರೂಜಿ

ಉಡುಪಿ: ಹತ್ತು ಹಲಾವರು ವಿಶಿಷ್ಟವಾದ ಕಾರ್ಯಕ್ರಮ ಹಾಗೂ ಸೇವೆಗಳಿಂದ ಪ್ರಚಲಿತಗೊಂಡ ಶಂಕರಪುರ ದ್ವಾರಕಮಾಯಿ ಸಾಯಿ ಮಂದಿರದ ಗುರುಗಳಾದ ಸಾಯಿ ಈಶ್ವರ್ ನವಂಬರ್ 12 ರಂದು ಆಚರಿಸುವ ತಮ್ಮ ಜನ್ಮದಿನಾಚರಣೆಯನ್ನು ದೇಗುಲದ ಭಕ್ತರಿಗೆ ” ಬೀದಿ ಶ್ವಾನ ಸಂರಕ್ಷಣಾ” ( Street Dog Protection Day ) ದಿನವನ್ನಾಗಿ ಆಚರಿಸುವಂತೆ ಅಭಿಮಾನಿಗಳು ಹಾಗೂ ದೇಗುಲದ ಭಕ್ತರಿಗೆ ಕರೆ ನೀಡಿದ್ದಾರೆ.

ಪ್ರಾಣಿ ಪಕ್ಷಿಗಳ ಮೇಲೆ ಅಪಾರ ಪ್ರೀತಿಯನ್ನು ಇಟ್ಟುಕೊಂಡು ತಮ್ಮದೆ ಶೈಲಿಯಲ್ಲಿ ಅವುಗಳ ಸಂರಕ್ಷಣೆ ಮೋಕ್ಷಗಳನ್ನು ಮಾಡುತ್ತಿದ್ದ ಅವರು ಈ ಸಲ ವೈಶಿಷ್ಟ್ಯ ಕೆಲಸಕ್ಕೆ ಮುಂದಾಗಿದ್ದಾರೆ.

ಇತ್ತೀಚಿನ ದಿನಗಳಲ್ಲಿ ಹೃದಯವಂತ ಪ್ರಾಣಿ ಪ್ರಿಯರು ಬೀದಿ ಶ್ವಾನಗಳನ್ನು ರಕ್ಷಿಸಿ ಸಂರಕ್ಷಿಸುಲು ಸಂರಕ್ಷಣ ಕೇಂದ್ರಗಳ ಮುಖೇನ ಬೀದಿ ಶ್ವಾನಗಳ ಆರೈಕೆ ಮಾಡುತ್ತಿದ್ದು ಇಂತಹ ಪುಣ್ಯದ ಸೇವೆಗೆ ಸಾರ್ವಜನಿಕರು ಪ್ರೋತ್ಸಾಹಿಸಬೇಕು ಮತ್ತು ಶ್ವಾನಗಳ ಸಂತತಿ ಉಳಿಸಲು ಪ್ರತಿಯೊಬ್ಬ ಪ್ರಜೆಯು ಮುಂದಾಗ ಬೇಕೆಂಬುದಾಗಿ ಶ್ರೀ ಸಾಯಿ ಈಶ್ವರ್ ಗುರೂಜಿಯವರು ತಮ್ಮ ಅಭಿಮಾನಿ ಭಕ್ತರಿಗೆ ಹಾಗೂ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.

2024 ನವಂಬರ್ 12 ರ ಬೆಳಿಗ್ಗೆ 11:30ಕ್ಕೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ದಕ್ಷಿಣ ಕನ್ನಡ ಉಡುಪಿ ಜಿಲ್ಲೆಯ ಹೃದಯವಂತ ಪ್ರಾಣಿ ಪ್ರಿಯರ ಉಪಸ್ಥಿತಿಯಲ್ಲಿ ಬೀದಿ ಶ್ವಾನ ಸಂರಕ್ಷಣಾ ದಿನಾಚರಣೆಗೆ ಚಾಲನೆ ನೀಡಲಾಗುವುದೆಂದು ಎಂದು ದೇಗುಲದ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

23 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago