Featured

ತಮ್ಮ ದೇಶದಲ್ಲಿನ ಕೋವಿಡ್ ನಿರ್ವಹಣೆಗಾಗಿ ಯೋಗಿ ಆದಿತ್ಯನಾಥ್ ಅವರ ನೆರವು ಕೇಳಿದ ಆಸ್ಟ್ರೇಲಿಯಾದ ಸಂಸದ -Vishwanews24

ತಮ್ಮ ದೇಶದಲ್ಲಿನ ಕೋವಿಡ್ ನಿರ್ವಹಣೆಗಾಗಿ ಯೋಗಿ ಆದಿತ್ಯನಾಥ್ ಅವರ ನೆರವು ಕೇಳಿದ ಆಸ್ಟ್ರೇಲಿಯಾದ ಸಂಸದ -Vishwanews24

ಲಕ್ನೋ: ಹೆಮ್ಮಾರಿ ಕೊರೊನಾ ವೈರಸ್​ ನಿರ್ವಹಣೆಯಲ್ಲಿ ಹೆಸರಾಗಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಆಸ್ಟ್ರೇಲಿಯಾದ ಸಂಸದ ಕ್ರೇಗ್ ಕೆಲ್ಲಿ ಪ್ರಶಂಸಿಸಿದ್ದಾರೆ. ಜೊತೆಗೆ ತಮ್ಮ ದೇಶದಲ್ಲಿನ ಕೋವಿಡ್ ನಿರ್ವಹಣೆಗಾಗಿ ನೆರವು ಕೋರಿದ್ದಾರೆ.

ಈ ಸಂಬಂಧ ಟ್ವೀಟ್​ ಮಾಡಿರುವ ಕ್ರೇಗ್ ಕೆಲ್ಲಿ, ಭಾರತದ ಉತ್ತರ ಪ್ರದೇಶವು ಮತ್ತು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಸರ್ಕಾರವು ಸಮರ್ಥ ಆಡಳಿತದೊಂದಿಗೆ ಕೋವಿಡ್​ ಸಾಂಕ್ರಮಿಕವನ್ನು ಸಮರ್ಥವಾಗಿ ಎದುರಿಸಿದೆ. ಆರೋಗ್ಯ ಕಾರ್ಯಕರ್ತರು, ರೋಗಿಗಳು ಮತ್ತು ಸೋಂಕಿತ ಜನರ ಸುರಕ್ಷಿತಾ ಕ್ರಮವಾಗಿ ಉತ್ತರ ಪ್ರದೇಶವು ‘ಐವರ್ಮೆಕ್ಟಿನ್’ಅನ್ನು ಪರಿಚಯಿಸಿರುವುದು ಅದ್ಭುತ” ಎಂದು ಹೊಗಳಿದ್ದಾರೆ.

ಮತ್ತೊಂದು ಟ್ವೀಟ್​ನಲ್ಲಿ ನಮ್ಮ ದೇಶದಲ್ಲಿ ಸೃಷ್ಟಿಯಾಗಿರುವ ಕೋವಿಡ್​ ಬಿಕ್ಕಟ್ಟು ನಿಭಾಯಿಸಲು ಯೋಗಿ ಆದಿತ್ಯನಾಥ್​ ಅವರನ್ನು ನೆರವು ಕೇಳಿದ್ದಾರೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

4 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

4 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

4 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

5 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago