Featured

ತಮ್ಮ ದೇಶದಲ್ಲಿ 40 ವಿವಿಧ ಉಗ್ರ ಸಂಘಟನೆಗಳು ಸಕ್ರಿಯವಾಗಿದೆ : ಪಾಕ್ ಪ್ರಧಾನಿ ಇಮ್ರಾನ್ ಖಾನ್ – Vishwanews24

ವಾಷಿಂಗ್ಟನ್ : ಪಾಕ್ ಪ್ರಧಾನಿ ಇಮ್ರಾನ್ ಖಾನ್ ತಮ್ಮ ದೇಶದಲ್ಲಿ 40 ವಿವಿಧ ಉಗ್ರ ಸಂಘಟನೆಗಳು ಸಕ್ರಿಯವಾಗಿದೆ ಎಂಬ ಸತ್ಯವನ್ನು ಒಪ್ಪಿಕೊಂಡಿದ್ದಾರೆ.

ಪಾಕಿಸ್ತಾನ ಕಾಂಗ್ರೆಸ್‍ ನ ಅಧ್ಯಕ್ಷೆ ಶೀಲಾ ಜಾಕ್ಸನ್ ವಾಷಿಂಗ್ಟನ್‍ ನ ಕ್ಯಾಪಿಟಲ್ ಹಿಲ್‍ ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ಸೆ.11ರಂದು ನ್ಯೂಯಾಕ್ ಮತ್ತು ವಾಷಿಂಗ್ಟನ್ ಮೇಲೆ ನಡೆದ ಭಯೋತ್ಪಾದಕರ ದಾಳಿಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧವಿಲ್ಲ.

ಇದು ಅಫ್ಘಾನಿಸ್ತಾನದ ಅಲ್-ಖೈದಾ ಉಗ್ರರ ಕೃತ್ಯ. ಪಾಕಿಸ್ತಾನದಲ್ಲಿ ತಾಲಿಬಾನ್ ಉಗ್ರಗಾಮಿಗಳು ಇಲ್ಲ. ಆದರೆ ನಾವು ಅಮೆರಿಕಾದ ಹೋರಾಟದ ಭಾಗವಾದೆವು. ದುರದೃಷ್ಟವಶಾತ್ ಎಲ್ಲವೂ ತಪ್ಪಾಗಿ ಹೋದಾಗ, ತಳ ಮಟ್ಟದ ಸತ್ಯವನ್ನು ನಾವು ಅಮೆರಿಕಾಗೆ ಹೇಳಿರಲಿಲ್ಲ ಎಂದು ಹೇಳಿದ್ದಾರೆ. ಹಾಗೇ ಪಾಕಿಸ್ತಾನದ ಸರಕಾರಗಳಿಗೆ ಅವುಗಳ ಮೇಲೆ ಹಿಡಿತವಿರಲಿಲ್ಲ.

40 ವಿವಿಧ ಉಗ್ರ ಸಂಘಟನೆಗಳು ಪಾಕಿಸ್ತಾನದಲ್ಲಿ ಕಾರ್ಯಾಚರಿಸುತ್ತಿದ್ದವು. ಇದರಿಂದ ಬಚಾವ್ ಆಗಬಹುದೇ ಎಂದು ನಮ್ಮಂತಹ ಜನರು ಕಳವಳ ಹೊಂದಿದ್ದೆವು. ನಮ್ಮಿಂದ ಇನ್ನಷ್ಟು ಹೆಚ್ಚಿನದನ್ನು ಅಮೆರಿಕಾ ನಿರೀಕ್ಷಿಸುತ್ತಿದ್ದಾಗ ಪಾಕಿಸ್ತಾನ ಆಗ ತನ್ನದೇ ಅಸ್ತಿತ್ವಕ್ಕಾಗಿ ಹೋರಾಡುತ್ತಿತ್ತು’ ಎಂದು ಸತ್ಯ ಹೇಳದೇ ಇರದಿರುವುದರ ಹಿಂದಿನ ಕಾರಣವೆನೆಂಬುದನ್ನು ಅವರು ಬಿಚ್ಚಿಟ್ಟಿದ್ದಾರೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

11 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

11 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

12 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

12 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

13 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

13 hours ago