Featured

ತಮ್ಮ ದೇಶದಲ್ಲಿ 40 ವಿವಿಧ ಉಗ್ರ ಸಂಘಟನೆಗಳು ಸಕ್ರಿಯವಾಗಿದೆ : ಪಾಕ್ ಪ್ರಧಾನಿ ಇಮ್ರಾನ್ ಖಾನ್ – Vishwanews24

ವಾಷಿಂಗ್ಟನ್ : ಪಾಕ್ ಪ್ರಧಾನಿ ಇಮ್ರಾನ್ ಖಾನ್ ತಮ್ಮ ದೇಶದಲ್ಲಿ 40 ವಿವಿಧ ಉಗ್ರ ಸಂಘಟನೆಗಳು ಸಕ್ರಿಯವಾಗಿದೆ ಎಂಬ ಸತ್ಯವನ್ನು ಒಪ್ಪಿಕೊಂಡಿದ್ದಾರೆ.

ಪಾಕಿಸ್ತಾನ ಕಾಂಗ್ರೆಸ್‍ ನ ಅಧ್ಯಕ್ಷೆ ಶೀಲಾ ಜಾಕ್ಸನ್ ವಾಷಿಂಗ್ಟನ್‍ ನ ಕ್ಯಾಪಿಟಲ್ ಹಿಲ್‍ ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಅವರು, ಸೆ.11ರಂದು ನ್ಯೂಯಾಕ್ ಮತ್ತು ವಾಷಿಂಗ್ಟನ್ ಮೇಲೆ ನಡೆದ ಭಯೋತ್ಪಾದಕರ ದಾಳಿಗೂ ಪಾಕಿಸ್ತಾನಕ್ಕೂ ಯಾವುದೇ ಸಂಬಂಧವಿಲ್ಲ.

ಇದು ಅಫ್ಘಾನಿಸ್ತಾನದ ಅಲ್-ಖೈದಾ ಉಗ್ರರ ಕೃತ್ಯ. ಪಾಕಿಸ್ತಾನದಲ್ಲಿ ತಾಲಿಬಾನ್ ಉಗ್ರಗಾಮಿಗಳು ಇಲ್ಲ. ಆದರೆ ನಾವು ಅಮೆರಿಕಾದ ಹೋರಾಟದ ಭಾಗವಾದೆವು. ದುರದೃಷ್ಟವಶಾತ್ ಎಲ್ಲವೂ ತಪ್ಪಾಗಿ ಹೋದಾಗ, ತಳ ಮಟ್ಟದ ಸತ್ಯವನ್ನು ನಾವು ಅಮೆರಿಕಾಗೆ ಹೇಳಿರಲಿಲ್ಲ ಎಂದು ಹೇಳಿದ್ದಾರೆ. ಹಾಗೇ ಪಾಕಿಸ್ತಾನದ ಸರಕಾರಗಳಿಗೆ ಅವುಗಳ ಮೇಲೆ ಹಿಡಿತವಿರಲಿಲ್ಲ.

40 ವಿವಿಧ ಉಗ್ರ ಸಂಘಟನೆಗಳು ಪಾಕಿಸ್ತಾನದಲ್ಲಿ ಕಾರ್ಯಾಚರಿಸುತ್ತಿದ್ದವು. ಇದರಿಂದ ಬಚಾವ್ ಆಗಬಹುದೇ ಎಂದು ನಮ್ಮಂತಹ ಜನರು ಕಳವಳ ಹೊಂದಿದ್ದೆವು. ನಮ್ಮಿಂದ ಇನ್ನಷ್ಟು ಹೆಚ್ಚಿನದನ್ನು ಅಮೆರಿಕಾ ನಿರೀಕ್ಷಿಸುತ್ತಿದ್ದಾಗ ಪಾಕಿಸ್ತಾನ ಆಗ ತನ್ನದೇ ಅಸ್ತಿತ್ವಕ್ಕಾಗಿ ಹೋರಾಡುತ್ತಿತ್ತು’ ಎಂದು ಸತ್ಯ ಹೇಳದೇ ಇರದಿರುವುದರ ಹಿಂದಿನ ಕಾರಣವೆನೆಂಬುದನ್ನು ಅವರು ಬಿಚ್ಚಿಟ್ಟಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

13 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

13 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

13 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

14 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

14 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

15 hours ago