Featured

ತಮ್ಮ ಮಗುವಿನ ಒಂದನೇ ವರ್ಷದ ಹುಟ್ಟುಹಬ್ಬವನ್ನು ದೇವರ ಮಕ್ಕಳೊಂದಿಗೆ ಆಚರಿಸಿ ಮಾನವೀಯತೆ ಮೆರೆದ ಪಡುಬಿದ್ರಿ ಭಗವತಿ ಗ್ರೂಪಿನ ಸದಸ್ಯರಾದ ಶ್ರೀ ಸುಹಾಸ್ ಶೆಟ್ಟಿ ನಟವರ್ಯ ದಂಪತಿಗಳು- Vishwanews24

ಪಡುಬಿದ್ರಿ :ಪಡುಬಿದ್ರಿ ಹಿಂದೂ ಜಾಗರಣ ವೇದಿಕೆ‌ ಸಹಸಂಚಾಲಕ, ನಂದಿಕೂರು ಶಾಲಾ‌ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ, ಪಡುಬಿದ್ರಿ ಭಗವತಿ ಗ್ರೂಪಿನ ಸದಸ್ಯರಾದ ಶ್ರೀ ಸುಹಾಸ್ ಶೆಟ್ಟಿ ನಟವರ್ಯ ಮತ್ತು ಶ್ರೀಮತಿ ಜಯಶ್ರೀ ಇವರ ಸುಪುತ್ರ ಮಾ|ಹರ್ಷಿಲ್ ಇವರ ಒಂದನೇ ವರ್ಷದ ಹುಟ್ಟು ಹಬ್ಬವನ್ನು ವಿಜೇತ ವಿಶೇಷ ಶಾಲೆಯಲ್ಲಿ ದೇವರ ಮಕ್ಕಳೊಂದಿಗೆ ಆಚರಿಸಿ ಮಕ್ಕಳಿಗೆ ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಿದರು ಮತ್ತು ಶಾಲೆಗೆ ಮಗನ ಹುಟ್ಟುಹಬ್ಬದ ಪ್ರಯುಕ್ತ ರೂ 5000‌ ದೇಣಿಗೆಯಾಗಿ ನೀಡಿದರು.

ಹಲವಾರು ಸಮಾಜಮುಖಿ ಕಾರ್ಯಗಳೊಂದಿಗೆ ಗುರುತಿಸಿಕೊಂಡಿರುವ ಸುಹಾಸ್ ಶೆಟ್ಟಿಯವರೂ ಹಿಂದಿನಿಂದಲೂ ವಿಜೇತ ವಿಶೇಷ ಶಾಲೆಯ ದೇವರ ಮಕ್ಕಳಿಗೆ ಸಹಾಯಹಸ್ತಿಗಳಾಗಿದ್ದು,ಪ್ರಸ್ತುತ ತಮ್ಮ ಸ್ವಂತ ಮಗನ ಹುಟ್ಟು ಹಬ್ಬವನ್ನು ವಿಶೇಷ ಮಕ್ಕಳೊಂದಿಗೆ ಆಚರಿಸುವ ಮೂಲಕ ಆಡಂಬರದ ಆಚರಣೆಗೆ ವಿಮುಕ್ತಿ ನೀಡಿ ಮಾನವೀಯ ಮೌಲ್ಯಕ್ಕೆ ಮನ್ನಣೆ ನೀಡಿದ್ದು,ಸರ್ವರ ಶ್ಲಾಘನೆಗೆ ಪಾತ್ರರಾಗಿದ್ದರೆ.

ಈ ಸಂದರ್ಭದಲ್ಲಿ ಅವರ ಕುಟುಂಬ ಸದಸ್ಯರು, ಸ್ನೇಹಿತರು ಮತ್ತು ಭಗವತಿ ಗ್ರೂಪಿನ ಸದಸ್ಯರಾದ ಯುವರಾಜ್ ಕುಲಾಲ್, ಸಂದೇಶ್ ಪಾದೆಬೆಟ್ಟು, ಸಂತೋಷ ನಂದಿಕೂರು, ಸುಜಿತ್ ಕುಲಾಲ್ , ಅಕ್ಷಿತ್ ಭಂಡಾರಿ, ಸಂತೋಷ ಶೆಟ್ಟಿ ಪಾದೆಬೆಟ್ಟು, ದಿಲೀಪ್ ಕುಮಾರ್ ಕಾಸರಗೋಡು, ಮನೋಹರ್ ಬಾಲು ಉಪಸ್ಥಿತರಿದ್ದರು.

 

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

7 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

7 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

8 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

9 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

9 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

9 hours ago