Featured

ತಮ್ಮ ಮಗುವಿನ ಒಂದನೇ ವರ್ಷದ ಹುಟ್ಟುಹಬ್ಬವನ್ನು ದೇವರ ಮಕ್ಕಳೊಂದಿಗೆ ಆಚರಿಸಿ ಮಾನವೀಯತೆ ಮೆರೆದ ಪಡುಬಿದ್ರಿ ಭಗವತಿ ಗ್ರೂಪಿನ ಸದಸ್ಯರಾದ ಶ್ರೀ ಸುಹಾಸ್ ಶೆಟ್ಟಿ ನಟವರ್ಯ ದಂಪತಿಗಳು- Vishwanews24

ಪಡುಬಿದ್ರಿ :ಪಡುಬಿದ್ರಿ ಹಿಂದೂ ಜಾಗರಣ ವೇದಿಕೆ‌ ಸಹಸಂಚಾಲಕ, ನಂದಿಕೂರು ಶಾಲಾ‌ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ, ಪಡುಬಿದ್ರಿ ಭಗವತಿ ಗ್ರೂಪಿನ ಸದಸ್ಯರಾದ ಶ್ರೀ ಸುಹಾಸ್ ಶೆಟ್ಟಿ ನಟವರ್ಯ ಮತ್ತು ಶ್ರೀಮತಿ ಜಯಶ್ರೀ ಇವರ ಸುಪುತ್ರ ಮಾ|ಹರ್ಷಿಲ್ ಇವರ ಒಂದನೇ ವರ್ಷದ ಹುಟ್ಟು ಹಬ್ಬವನ್ನು ವಿಜೇತ ವಿಶೇಷ ಶಾಲೆಯಲ್ಲಿ ದೇವರ ಮಕ್ಕಳೊಂದಿಗೆ ಆಚರಿಸಿ ಮಕ್ಕಳಿಗೆ ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಿದರು ಮತ್ತು ಶಾಲೆಗೆ ಮಗನ ಹುಟ್ಟುಹಬ್ಬದ ಪ್ರಯುಕ್ತ ರೂ 5000‌ ದೇಣಿಗೆಯಾಗಿ ನೀಡಿದರು.

ಹಲವಾರು ಸಮಾಜಮುಖಿ ಕಾರ್ಯಗಳೊಂದಿಗೆ ಗುರುತಿಸಿಕೊಂಡಿರುವ ಸುಹಾಸ್ ಶೆಟ್ಟಿಯವರೂ ಹಿಂದಿನಿಂದಲೂ ವಿಜೇತ ವಿಶೇಷ ಶಾಲೆಯ ದೇವರ ಮಕ್ಕಳಿಗೆ ಸಹಾಯಹಸ್ತಿಗಳಾಗಿದ್ದು,ಪ್ರಸ್ತುತ ತಮ್ಮ ಸ್ವಂತ ಮಗನ ಹುಟ್ಟು ಹಬ್ಬವನ್ನು ವಿಶೇಷ ಮಕ್ಕಳೊಂದಿಗೆ ಆಚರಿಸುವ ಮೂಲಕ ಆಡಂಬರದ ಆಚರಣೆಗೆ ವಿಮುಕ್ತಿ ನೀಡಿ ಮಾನವೀಯ ಮೌಲ್ಯಕ್ಕೆ ಮನ್ನಣೆ ನೀಡಿದ್ದು,ಸರ್ವರ ಶ್ಲಾಘನೆಗೆ ಪಾತ್ರರಾಗಿದ್ದರೆ.

ಈ ಸಂದರ್ಭದಲ್ಲಿ ಅವರ ಕುಟುಂಬ ಸದಸ್ಯರು, ಸ್ನೇಹಿತರು ಮತ್ತು ಭಗವತಿ ಗ್ರೂಪಿನ ಸದಸ್ಯರಾದ ಯುವರಾಜ್ ಕುಲಾಲ್, ಸಂದೇಶ್ ಪಾದೆಬೆಟ್ಟು, ಸಂತೋಷ ನಂದಿಕೂರು, ಸುಜಿತ್ ಕುಲಾಲ್ , ಅಕ್ಷಿತ್ ಭಂಡಾರಿ, ಸಂತೋಷ ಶೆಟ್ಟಿ ಪಾದೆಬೆಟ್ಟು, ದಿಲೀಪ್ ಕುಮಾರ್ ಕಾಸರಗೋಡು, ಮನೋಹರ್ ಬಾಲು ಉಪಸ್ಥಿತರಿದ್ದರು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago