Featured

ತಮ್ಮ ಮೊದಲ ಬಜೆಟ್ ಭಾಷಣದಲ್ಲಿ ಮತ್ತೊಮ್ಮೆ ನಮ್ಮ ಸರ್ಕಾರವನ್ನು ಆಯ್ಕೆ ಮಾಡುವಲ್ಲಿ ಕಾರಣರಾದ ಎಲ್ಲ ಮತದಾರರಿಗೆ ಅಭಿನಂದನೆ ಸಲ್ಲಿಸಿದ ನಿರ್ಮಲಾ ಸೀತಾರಾಮನ್ -Vishwanews24

ನವದೆಹಲಿ: ತಮ್ಮ ಮೊದಲ ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಅವರು ಮತ್ತೊಮ್ಮೆ ನಮ್ಮ ಸರ್ಕಾರವನ್ನು ಆಯ್ಕೆ ಮಾಡುವಲ್ಲಿ ಕಾರಣರಾದ ಎಲ್ಲ ಮತದಾರರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ದೇಶದಲ್ಲಿ ಮೊದಲ ಬಾರಿಗೆ ಶೇ.67.9 ಮತದಾನ ನಡೆದಿದೆ. ಯುವಜನತೆ, ಹೊಸ ಮತದಾರರು, ಮಹಿಳೆಯರು ರಾಷ್ಟ್ರೀಯ ಭದ್ರತೆ ಮತ್ತು ಆರ್ಥಿಕ ಅಭಿವೃದ್ಧಿಯನ್ನು ಗಮನದಲ್ಲಿಟ್ಟುಕೊಂಡು ಮತದಾನ ಮಾಡಿದ್ದಾರೆ ಎಂದು ತಿಳಿಸಿದರು.

2014-19ರ ಅವಧಿಯಲ್ಲಿ ರಾಜ್ಯ ಕೇಂದ್ರಗಳ ಸಂಬಂಧ ಸುಧಾರಣೆಯಾಗಿದೆ. ಜಿಎಸ್‍ಟಿಯನ್ನು ಜಾರಿಗೆ ತಂದಿದ್ದೇವೆ.

ಕೆಂಪುಬಟ್ಟೆಯಲ್ಲಿ ಬಜೆಟ್ ಗೆ ಸಂಬಂಧಪಟ್ಟ ದಾಖಲೆಗಳನ್ನು ಇಟ್ಟು ಆ ಬಟ್ಟೆಯನ್ನು ನಾಲ್ಕು ಮಡಿಕೆ ಮಾಡಿ ರಿಬ್ಬನ್‍ನಿಂದ ಕಟ್ಟಲಾಗಿದೆ. ಅದರ ಮೇಲೆ ರಾಷ್ಟ್ರಲಾಂಛನವಾದ ನಾಲ್ಕು ಮುಖದ ಸಿಂಹದ ಚಿತ್ರವಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯ ಆರ್ಥಿಕ ಸಲಹೆಗಾರ ಕೃಷ್ಣಮೂರ್ತಿ ಸುಬ್ರಹ್ಮಣಿಯನ್ ಅವರು, ಬಟ್ಟೆಯಲ್ಲಿ ಕಟ್ಟುವುದು ನಮ್ಮ ದೇಶದ ಸಂಪ್ರದಾಯ. ಪಾಶ್ಚಾತ್ಯ ಸಂಸ್ಕೃತಿಯಿಂದ ಹೊರಬರಲು ಈ ಬಾರಿ ಬ್ರೀಫ್‍ಕೇಸ್ ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago