ಬೆಳಗಾವಿ: ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ಬೆಂಗಳೂರಿನಿಂದ ಬೆಳಗಾವಿಗೆ ತರಲಾಗಿದ್ದು, ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಲ್ಲದ ಬಾಗೇವಾಡಿಗೆ ಅಂತಿಮ ಯಾತ್ರೆ ಹೊರಟಿದೆ.
ಉಮೇಶ ಕತ್ತಿ ಅವರ ಪಾರ್ಥಿವ ಶರೀರವನ್ನು ತರುತ್ತಿದ್ದಂತೆ ಕತ್ತಿ ಅಭಿಮಾನಿಗಳು ಹಾಗೂ ಬೆಂಬಲಿಗರ ಆಕ್ರಂದನ ಮುಗಿಲು ಮುಟ್ಟಿತ್ತು.
ಬೆಳಗಾವಿ ವಿಮಾನ ನಿಲ್ದಾಣದಲ್ಲಿ ವಿವಿಧ ಮಠಾಧೀಶರು, ಜನಪ್ರತಿನಿಧಿಗಳು, ಸಹಸ್ರಾರು ಅಭಿಮಾನಿಗಳು ಅಂತಿಮ ದರ್ಶನ ಪಡೆದರು. ‘ಅಮರ ರಹೇ, ಅಮರ ರಹೇ, ಉಮೇಶ ಕತ್ತಿ ಅಮರ ರಹೇ’ ಘೋಷಣೆ ಮೊಳಗಿತ್ತು. ವಿಮಾನ ನಿಲ್ದಾಣ ಪ್ರಾಂಗಣದಲ್ಲಿ ಜನಸ್ತೋಮವೇ ಸೇರಿತ್ತು. ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.
ಸೇನಾ ವಾಹನದಲ್ಲಿ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ಬೆಲ್ಲದ ಬಾಗೇವಾಡಿಗೆ ತೆಗೆದುಕೊಂಡು ಹೋಗಲಾಗುತ್ತಿದೆ.
ನಾಳೆ ನಡೆಯಬೇಕಾಗಿದ್ದ BJP ಜನೋತ್ಸವ ಸಮಾವೇಶ ಸೆ.11 ಕ್ಕೆ ಮುಂದೂಡಿಕೆ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…