ದಾವಣಗೆರೆ: ತಾಂತ್ರಿಕ ತೊಂದರೆಯಿಂದ ಗ್ಯಾರಂಟಿ ಹಣ ಬಿಡುಗಡೆ ಸಮಸ್ಯೆಯಾಗಿದೆ. ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆ ಆಗಲಿದೆ ಎಂದು ಶಾಸಕ ಕೆ.ಎಸ್ ಬಸವಂತಪ್ಪ ತಿಳಿಸಿದ್ದಾರೆ.
ದಾವಣಗೆರೆಯ ಮಾಯಕೊಂಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವೇಳೆ ಗ್ಯಾರಂಟಿ ಹಣ ಬಾಕಿ ವಿಚಾರವಾಗಿ ಪ್ರತಿಕ್ರಿಯಿಸಿ, ಯುಗಾದಿ ಬಂತು, ಅಕ್ಕಂದಿರು ಯುಗಾದಿ ಜೋರು ಮಾಡ್ತಾರೆ. ಹಬ್ಬ ಎನ್ನುವಷ್ಟರಲ್ಲಿ ಎಲ್ಲಾ ಹಣ ಬಿಡುಗಡೆ ಆಗುತ್ತದೆ. ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆವವರು. ಗ್ಯಾರಂಟಿಗೆ ಮಾತ್ರ ಯಾವುದೇ ಕಾರಣಕ್ಕೂ ಹಣ ಕೊರತೆ ಮಾಡಲ್ಲ ಎಂದಿದ್ದಾರೆ.
ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರವಾಗಿ, ನೂತನ ಕಾಯ್ದೆಗೆ ರಾಜ್ಯಪಾಲರ ಮುದ್ರೆ ಬಿದ್ದ ತಕ್ಷಣ ಜಾರಿ ಆಗಲಿದೆ. ಇನ್ನು ಮುಂದೆ ಆದರೂ ಸಾಲ ಕೊಡಲು ಬಂದವರನ್ನು ಊರಿಂದ ಹೊರಗಿಡಿ. ಎಲ್ಲಾ ಸಮಯದಲ್ಲಿ ದುಡಿಮೆ ಒಂದೇ ರೀತಿ ಇರೋದಿಲ್ಲ. ಆಗ ಫೈನಾನ್ಸ್ನವರು ಟಾರ್ಚರ್ ಮಾಡ್ತಾರೆ. ಆಗ ಅನಾಹುತಗಳು ಆಗುತ್ತವೆ. ನನ್ನ ಕ್ಷೇತ್ರದಲ್ಲಿ ಯಾರಿಗಾದ್ರೂ ಸಮಸ್ಯೆ ಆದ್ರೆ ಹೇಳಿ ಹೇಳಿದ್ದಾರೆ.
ರಾಮಮಂದಿರ ವಿರೋಧಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ : ಯೋಗಿ ಆದಿತ್ಯನಾಥ್ ಲಖ್ನೋ(ಉ.ಪ್ರ) : ರಾಮಮಂದಿರ ನಿರ್ಮಾಣದ ವಿರುದ್ಧ ನ್ಯಾಯಾಲಯಕ್ಕೆ ಹೋದವರು…
ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ ಉಡುಪಿ: ಇತ್ತೀಚೆಗೆ ನ್ಯಾಯಯುತವಾದ…
ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್ಕಾರ್ಟ್ : ಭಾರಿ ದಂಡ ವಿಧಿಸಿದ ಮುಂಬೈನ ಗ್ರಾಹಕ ನ್ಯಾಯಾಲಯ ಮುಂಬೈ: ಆನ್ಲೈನ್ನಲ್ಲಿ ಲಕ್ಷಾಂತರ…
ಕೇಂದ್ರದ ಭರವಸೆಯ ಬಳಿಕ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ ನವದೆಹಲಿ: ಹೋರಾಟಗಾರ ಹಾಗೂ ಲಡಾಖ್ನ ಸಾಮಾಜಿಕ ಕಾರ್ಯಕರ್ತ…
ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ…
ಬೆಳ್ತಂಗಡಿ: ಚಾರ್ಮಾಡಿ ಘಾಟ್ ನಲ್ಲಿ ಚಿರತೆ ಪ್ರತ್ಯಕ್ಷ ; ವಾಹನ ಸವಾರರಲ್ಲಿ ಆತಂಕ ಬೆಳ್ತಂಗಡಿ,: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು…