ದಾವಣಗೆರೆ: ತಾಂತ್ರಿಕ ತೊಂದರೆಯಿಂದ ಗ್ಯಾರಂಟಿ ಹಣ ಬಿಡುಗಡೆ ಸಮಸ್ಯೆಯಾಗಿದೆ. ಯುಗಾದಿ ವೇಳೆಗೆ ಎಲ್ಲಾ ಗ್ಯಾರಂಟಿ ಹಣ ಬಿಡುಗಡೆ ಆಗಲಿದೆ ಎಂದು ಶಾಸಕ ಕೆ.ಎಸ್ ಬಸವಂತಪ್ಪ ತಿಳಿಸಿದ್ದಾರೆ.
ದಾವಣಗೆರೆಯ ಮಾಯಕೊಂಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವೇಳೆ ಗ್ಯಾರಂಟಿ ಹಣ ಬಾಕಿ ವಿಚಾರವಾಗಿ ಪ್ರತಿಕ್ರಿಯಿಸಿ, ಯುಗಾದಿ ಬಂತು, ಅಕ್ಕಂದಿರು ಯುಗಾದಿ ಜೋರು ಮಾಡ್ತಾರೆ. ಹಬ್ಬ ಎನ್ನುವಷ್ಟರಲ್ಲಿ ಎಲ್ಲಾ ಹಣ ಬಿಡುಗಡೆ ಆಗುತ್ತದೆ. ಸಿಎಂ ಸಿದ್ದರಾಮಯ್ಯ ನುಡಿದಂತೆ ನಡೆವವರು. ಗ್ಯಾರಂಟಿಗೆ ಮಾತ್ರ ಯಾವುದೇ ಕಾರಣಕ್ಕೂ ಹಣ ಕೊರತೆ ಮಾಡಲ್ಲ ಎಂದಿದ್ದಾರೆ.
ಮೈಕ್ರೋ ಫೈನಾನ್ಸ್ ಕಿರುಕುಳ ವಿಚಾರವಾಗಿ, ನೂತನ ಕಾಯ್ದೆಗೆ ರಾಜ್ಯಪಾಲರ ಮುದ್ರೆ ಬಿದ್ದ ತಕ್ಷಣ ಜಾರಿ ಆಗಲಿದೆ. ಇನ್ನು ಮುಂದೆ ಆದರೂ ಸಾಲ ಕೊಡಲು ಬಂದವರನ್ನು ಊರಿಂದ ಹೊರಗಿಡಿ. ಎಲ್ಲಾ ಸಮಯದಲ್ಲಿ ದುಡಿಮೆ ಒಂದೇ ರೀತಿ ಇರೋದಿಲ್ಲ. ಆಗ ಫೈನಾನ್ಸ್ನವರು ಟಾರ್ಚರ್ ಮಾಡ್ತಾರೆ. ಆಗ ಅನಾಹುತಗಳು ಆಗುತ್ತವೆ. ನನ್ನ ಕ್ಷೇತ್ರದಲ್ಲಿ ಯಾರಿಗಾದ್ರೂ ಸಮಸ್ಯೆ ಆದ್ರೆ ಹೇಳಿ ಹೇಳಿದ್ದಾರೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…