Featured

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ;

ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್

ಹುಬ್ಬಳ್ಳಿ: ಪ್ಲೈ 91 ವಿಮಾನ ಲ್ಯಾಂಡಿಂಗ್ ವೇಳೆ ಉಂಟಾದ ತೊಂದರೆ ಹಿನ್ನೆಲೆಯಲ್ಲಿ ಪ್ರಯಾಣಿಕರಿಂದ ವಿಮಾನ ಸಂಸ್ಥೆ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

ಹುಬ್ಬಳ್ಳಿಯಲ್ಲಿ ಲ್ಯಾಂಡಿಂಗ್ ಸಾಧ್ಯವಾಗದ ಹಿನ್ನೆಲೆಯಲ್ಲಿ ವಿಮಾನವು ಕೆಲ ಕಾಲ ಆಕಾಶದಲ್ಲೇ ಸುತ್ತಾಡಿ, ಬಳಿಕ ಬೆಂಗಳೂರಿನಲ್ಲಿ ತುರ್ತು ಲ್ಯಾಂಡಿಂಗ್ ಮಾಡಿದೆ. ಈ ವೇಳೆ ವಿಮಾನದಲ್ಲಿದ್ದ ಪ್ರಯಾಣಿಕರು ತೀವ್ರ ಆತಂಕಕ್ಕೊಳಗಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಗೆ ಹವಾಮಾನ ವೈಪರೀತ್ಯ ಅಥವಾ ತಾಂತ್ರಿಕ ದೋಷ ಕಾರಣವಾಗಿರಬಹುದೆಂದು ಶಂಕಿಸಲಾಗಿದೆ. ಆದರೆ, ವಿಮಾನವನ್ನು ಸುರಕ್ಷಿತವಾಗಿ ಇಳಿಸಿರುವುದರಿಂದ ದೊಡ್ಡ ಅನಾಹುತ ತಪ್ಪಿದೆ.

ಇದನ್ನೂ ಓದಿ :

ವಿಮಾನದಲ್ಲಿ ಯಾವುದೇ ತಾಂತ್ರಿಕ ದೋಷ ಇರಲಿಲ್ಲ, ಆದರೆ ಭಾರೀ ಗಾಳಿ ಇದ್ದುದರಿಂದ ಪೈಲಟ್ ಸಮಯ ಪ್ರಜ್ಞೆ ತೋರಿಸಿ ವಿಮಾನವನ್ನು ಸುರಕ್ಷಿತವಾಗಿ ತಿರುಗಿಸಿದ್ದಾರೆ ಎಂದು ತಿಳಿಸಿದರು.

ನಿಗದಿತ ವೇಳೆಗೆ (ಸಂಜೆ 4:30) ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿದ್ದ ವಿಮಾನ, ಸುಮಾರು ರಾತ್ರಿ ಏಳು ಗಂಟೆಯ ನಂತರ ಬೆಂಗಳೂರಿನಲ್ಲಿ ಇಳಿದಿದೆ.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

8 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

8 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

8 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

8 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago