ಬೆಂಗಳೂರು: ಬಜರಂಗದಳ ಕಾರ್ಯಕರ್ತರ ಗಡಿಪಾರು ಆದೇಶ ವಿಚಾರಕ್ಕೆ ಸಂಬಂಧಿಸಿದಂತೆ ವಜ್ರದೇಹಿ ಸ್ವಾಮೀಜಿ ಆಕ್ರೋಶ ಹೊರ ಹಾಕಿದ್ದಾರೆ. ಸುಳ್ಯದ ಕಾರ್ಯಕ್ರಮವೊಂದರಲ್ಲಿ ಏಕವಚನದಲ್ಲಿ ವಕ್ಫ್ ಸಚಿವ ಜಮೀರ್ ನ ಪಾಕಿಸ್ತಾನಕ್ಕೆ ಗಡಿಪಾರು ಮಾಡಲು ವಜ್ರದೇಹಿ ಸ್ವಾಮೀಜಿ ತಾಕೀತು ಮಾಡಿದ್ದಾರೆ.
“ಅನಾಮತ್ತಾಗಿ ಬಂದವ ವಕ್ಫ್ ಬೋರ್ಡ್ ಸಚಿವ ಜಮೀರ್. ತಾಕತ್ತಿದ್ರೆ ಜಮೀರ್ ಅಹ್ಮದ್ ಖಾನ್ ನನ್ನ ಗಡಿಪಾರು ಮಾಡಿ. ಇಲ್ಲೆಲ್ಲೂ ಅಲ್ಲ ಜಮೀರ್ ನನ್ನ ಪಾಕಿಸ್ತಾನಕ್ಕೆ ಗಡಿಪಾರು ಮಾಡಬೇಕು. ನಿಮಗೆ ತಾಕತ್ತಿದ್ಯಾ ಎಸ್ಪಿ ಸಾಹೇಬ್ರೆ .. ಎಂದು ಪೊಲೀಸ್ ಇಲಾಖೆಗೆ ಸ್ವಾಮೀಜಿ ಸವಾಲ್ ಹಾಕಿದ್ದಾರೆ. ಹಿಂದೂ ಕಾರ್ಯಕರ್ತರ ಯಾವುದಕ್ಕೋಸ್ಕರ ಕೇಸ್ ಹಾಕೊಂಡ್ರು ..? ಅವಲೋಕನ ಮಾಡಿ.
ಗೋವುಗಳನ್ನ ರಕ್ಷಣೆ ಮಾಡಿ 10-20 ಕೇಸ್ ಬಿದ್ದಿದೆ. ಜಿಲ್ಲಾಡಳಿತಕ್ಕೆ ತಾಕತ್ತಿದ್ರೆ ನನ್ನನ್ನ ಗಡಿಪಾರು ಮಾಡಲಿ. ಸರಕಾರಕ್ಕೆ ನಮ್ಮ ಮಕ್ಕಳನ್ನ ಕಂಡರೆ ಭಯ. ಹಿಂದೂ ಕಾರ್ಯಕರ್ತ ಲತೇಶ್ ನನ್ನ ಗಡಿಪಾರು ಮಾಡಬಹದು. ಲತೇಶ್ ನಂತಹ ಸಾವಿರ ಯುವಕರು ಹುಟ್ಟಿದ್ರೆ ಮುಂದಿನ ದಿನಗಳು ನಿಮಗೆ ಕಷ್ಟವಾಗಬಹುದು ಎಂದು ವಜ್ರದೇಹಿ ಶ್ರೀ ರಾಜಶೇಖರಾನಂದ ಸ್ವಾಮೀಜಿ ಗುಡುಗಿದ್ದಾರೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…