ದಾವಣಗೆರೆ: ನಿನಗೆ ತಾಕತ್ತಿದ್ರೆ ರಾಜ್ಯ ಬಂದ್ ಮಾಡು ನೋಡೋಣ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಸವಾಲೆಸೆದಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ”ವಾಟಾಲ್ ನಾಗರಾಜ್ ಒಬ್ಬ ಡೊಂಬರಾಟದ ವ್ಯಕ್ತಿ” ಎಂದು ಹೇಳಿದ್ದು, ”ಅವರು ಬೆಂಗಳೂರಿನಲ್ಲಿ ಎಷ್ಟು ಅಕ್ರಮ ಸೈಟ್ ಮಾಡಿದ್ದಾರೆ ಎಂದು ನನ್ನಲ್ಲಿ ಎಲ್ಲಾ ಮಾಹಿತಿ, ದಾಖಲೆಯಿದೆ. ಮೈಸೂರಿನ ವರುಣ ಕ್ಷೇತ್ರದಲ್ಲಿ 70 ಎಕರೆ ಭೂಮಿ ಅಕ್ರಮವಾಗಿ ವಶಕ್ಕೆ ಪಡೆದಿದ್ದಾರೆ. ತಮಿಳರು ಅವರ ಜಮೀನಲ್ಲಿ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದರು.
ಬೆಂಗಳೂರಿನಲ್ಲಿ ಎಷ್ಟು ಸೈಟ್ ಮಾಡಿಕೊಂಡಿದ್ದಾರೆ ಎನ್ನುವುದರ ಬಗ್ಗೆ ನನ್ನ ಕಡೆ ದಾಖಲೆಗಳಿವೆ. ಸಿಎಂ ಬಗ್ಗೆ ಕೆಟ್ಟ ಪದ ಬಳಕೆ ಮಾಡಿದ್ರೆ ಹುಷಾರ್. ಯಾರ್ಯಾರ ಕಾಲು ಹಿಡಿದು ಕೆಲಸ ಮಾಡಿಕೊಂಡಿದ್ದೀರಿ ಎನ್ನುವುದು ಗೊತ್ತಿದೆ. ನಮ್ಮ ಮುಖ್ಯಮಂತ್ರಿಗಳು ಕೆಲಸ ಮಾಡಿಕೊಟ್ಟಾಗ ಕೊಂಡಾಡಿದ್ದೀರಿ ಎಂದು ವಾಟಾಳ್ ವಿರುದ್ಧ ರೇಣುಕಾಚಾರ್ಯ ಸಿಡಿಮಿಡಿಗೊಂಡರು.”
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…