ದಾವಣಗೆರೆ: ನಿನಗೆ ತಾಕತ್ತಿದ್ರೆ ರಾಜ್ಯ ಬಂದ್ ಮಾಡು ನೋಡೋಣ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಸವಾಲೆಸೆದಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ”ವಾಟಾಲ್ ನಾಗರಾಜ್ ಒಬ್ಬ ಡೊಂಬರಾಟದ ವ್ಯಕ್ತಿ” ಎಂದು ಹೇಳಿದ್ದು, ”ಅವರು ಬೆಂಗಳೂರಿನಲ್ಲಿ ಎಷ್ಟು ಅಕ್ರಮ ಸೈಟ್ ಮಾಡಿದ್ದಾರೆ ಎಂದು ನನ್ನಲ್ಲಿ ಎಲ್ಲಾ ಮಾಹಿತಿ, ದಾಖಲೆಯಿದೆ. ಮೈಸೂರಿನ ವರುಣ ಕ್ಷೇತ್ರದಲ್ಲಿ 70 ಎಕರೆ ಭೂಮಿ ಅಕ್ರಮವಾಗಿ ವಶಕ್ಕೆ ಪಡೆದಿದ್ದಾರೆ. ತಮಿಳರು ಅವರ ಜಮೀನಲ್ಲಿ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದರು.
ಬೆಂಗಳೂರಿನಲ್ಲಿ ಎಷ್ಟು ಸೈಟ್ ಮಾಡಿಕೊಂಡಿದ್ದಾರೆ ಎನ್ನುವುದರ ಬಗ್ಗೆ ನನ್ನ ಕಡೆ ದಾಖಲೆಗಳಿವೆ. ಸಿಎಂ ಬಗ್ಗೆ ಕೆಟ್ಟ ಪದ ಬಳಕೆ ಮಾಡಿದ್ರೆ ಹುಷಾರ್. ಯಾರ್ಯಾರ ಕಾಲು ಹಿಡಿದು ಕೆಲಸ ಮಾಡಿಕೊಂಡಿದ್ದೀರಿ ಎನ್ನುವುದು ಗೊತ್ತಿದೆ. ನಮ್ಮ ಮುಖ್ಯಮಂತ್ರಿಗಳು ಕೆಲಸ ಮಾಡಿಕೊಟ್ಟಾಗ ಕೊಂಡಾಡಿದ್ದೀರಿ ಎಂದು ವಾಟಾಳ್ ವಿರುದ್ಧ ರೇಣುಕಾಚಾರ್ಯ ಸಿಡಿಮಿಡಿಗೊಂಡರು.”
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…