ದಾವಣಗೆರೆ: ನಿನಗೆ ತಾಕತ್ತಿದ್ರೆ ರಾಜ್ಯ ಬಂದ್ ಮಾಡು ನೋಡೋಣ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಸವಾಲೆಸೆದಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ”ವಾಟಾಲ್ ನಾಗರಾಜ್ ಒಬ್ಬ ಡೊಂಬರಾಟದ ವ್ಯಕ್ತಿ” ಎಂದು ಹೇಳಿದ್ದು, ”ಅವರು ಬೆಂಗಳೂರಿನಲ್ಲಿ ಎಷ್ಟು ಅಕ್ರಮ ಸೈಟ್ ಮಾಡಿದ್ದಾರೆ ಎಂದು ನನ್ನಲ್ಲಿ ಎಲ್ಲಾ ಮಾಹಿತಿ, ದಾಖಲೆಯಿದೆ. ಮೈಸೂರಿನ ವರುಣ ಕ್ಷೇತ್ರದಲ್ಲಿ 70 ಎಕರೆ ಭೂಮಿ ಅಕ್ರಮವಾಗಿ ವಶಕ್ಕೆ ಪಡೆದಿದ್ದಾರೆ. ತಮಿಳರು ಅವರ ಜಮೀನಲ್ಲಿ ಕೆಲಸ ಮಾಡುತ್ತಿದ್ದಾರೆ” ಎಂದು ಹೇಳಿದರು.
ಬೆಂಗಳೂರಿನಲ್ಲಿ ಎಷ್ಟು ಸೈಟ್ ಮಾಡಿಕೊಂಡಿದ್ದಾರೆ ಎನ್ನುವುದರ ಬಗ್ಗೆ ನನ್ನ ಕಡೆ ದಾಖಲೆಗಳಿವೆ. ಸಿಎಂ ಬಗ್ಗೆ ಕೆಟ್ಟ ಪದ ಬಳಕೆ ಮಾಡಿದ್ರೆ ಹುಷಾರ್. ಯಾರ್ಯಾರ ಕಾಲು ಹಿಡಿದು ಕೆಲಸ ಮಾಡಿಕೊಂಡಿದ್ದೀರಿ ಎನ್ನುವುದು ಗೊತ್ತಿದೆ. ನಮ್ಮ ಮುಖ್ಯಮಂತ್ರಿಗಳು ಕೆಲಸ ಮಾಡಿಕೊಟ್ಟಾಗ ಕೊಂಡಾಡಿದ್ದೀರಿ ಎಂದು ವಾಟಾಳ್ ವಿರುದ್ಧ ರೇಣುಕಾಚಾರ್ಯ ಸಿಡಿಮಿಡಿಗೊಂಡರು.”
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…