Featured

ತಾಜ್‌ ಮಹಲ್‌ನಲ್ಲಿ ಬಾಂಬ್‌ ಇರುವುದಾಗಿ ಕರೆ : ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ಪಡೆ -Vishwanews24

ತಾಜ್‌ ಮಹಲ್‌ನಲ್ಲಿ ಬಾಂಬ್‌ ಇರುವುದಾಗಿ ಕರೆ : ಸ್ಥಳಕ್ಕೆ ದೌಡಾಯಿಸಿದ ರಕ್ಷಣಾ ಪಡೆ -Vishwanews24

ನವದೆಹಲಿ: ಪ್ರೇಮಸೌಧ ತಾಜ್​ ಮಹಲ್​​ನಲ್ಲಿ ಬಾಂಬ್ ಇರುವುದಾಗಿ ಅನಾಮಧೇಯ ಕರೆ ಬಂದ ಹಿನ್ನೆಲೆಯಲ್ಲಿ ಆತಂಕದ ವಾತಾವರಣ ನಿರ್ಮಾಣ ಆಗಿದೆ. ಹೀಗಾಗಿ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಪ್ರಾಥಮಿಕ ಮಾಹಿತಿ ಪ್ರಕಾರ ತಾಜ್​ ಮಹಲ್​​ನಲ್ಲಿ ಬಾಂಬ್ ಇಟ್ಟಿರೋದಾಗಿ ಭದ್ರತಾ ಸಿಬ್ಬಂದಿಗೆ ಅಪರಿಚಿತ ವ್ಯಕ್ತಿಯೊಬ್ಬ ಕರೆ ಮಾಡಿದ್ದಾನೆ. ಕೂಡಲೇ ಸ್ಥಳಕ್ಕೆ ಆಗಮಿಸಿರುವ ಭದ್ರತಾ ಸಿಬ್ಬಂದಿ, ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಪ್ರವಾಸಿಗರು ಹಾಗೂ ತಾಜ್​ ಮಹಲ್​​ನಲ್ಲಿರುವ ಸಿಬ್ಬಂದಿ ಸೇರಿ ಎಲ್ಲರನ್ನೂ ಹೊರಗಡೆ ಕಳುಹಿಸಿದ್ದಾರೆ.

ಜೊತೆಗೆ ತಾಜ್​ ಮಹಲ್​​ನ ಎಲ್ಲಾ ದ್ವಾರಗಳನ್ನ ಬಂದ್​ ಮಾಡಿ ಬಿಗಿಭದ್ರತೆ ನಿಯೋಜನೆಗೊಂಡಿದೆ. ತನಿಖೆಯನ್ನ ಮುಂದುವರಿಸಿರುವ ಅಧಿಕಾರಿಗಳು, ಓರ್ವ ಯುವಕನನ್ನ ಬಂಧಿಸಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ. ಪ್ರಾಥಮಿಕ ತನಿಖೆಯಲ್ಲಿ ಉದ್ಯೋಗ ಸಿಗದೇ ಖಿನ್ನತೆಗೆ ಒಳಗಾಗಿ ಈ ರೀತಿಯ ಕರೆ ಮಾಡಿದ್ದಾನೆ ಅಂತಾ ಹೇಳಲಾಗಿದೆ. ಆದರೆ ತನಿಖಾಧಿಕಾರಿಗಳು ತನಿಖೆಯನ್ನ ಮುಂದುವರಿಸಿದ್ದಾರೆ.

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

1 hour ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

1 hour ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

2 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

2 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

2 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

2 hours ago