ನವದೆಹಲಿ: ಶ್ರದ್ದಾ ವಾಲ್ಕರ್ ಪ್ರಕರಣದ ಆರೋಪಿ ಅಫ್ತಾಬ್ ವಿಚಾರಣೆ ವೇಳೆ ಒಂದೊಂದೇ ವಿಷಯಗಳು ಬಹಿರಂಗಗೊಳಿಸುತ್ತಿದ್ದು, ಇದೀಗ ತಾನು ಮಾದಕ ವ್ಯಸನಿಯಾಗಿದ್ದು, ಆ ಮತ್ತಿನಲ್ಲಿ ಶ್ರದ್ಧಾಳ ದೇಹವನ್ನು ತುಂಡು, ತುಂಡು ಮಾಡಿರುವುದಾಗಿ ತಿಳಿಸಿದ್ದಾನೆ.
ನಾನು ಗಾಂಜಾ ಸೇವಿಸುತ್ತಿದ್ದೆ, ಈ ಬಗ್ಗೆ ಶ್ರದ್ದಾ ತಗಾದೆ ತೆಗೆಯುತ್ತಿದ್ದಳು ಆಕೆಯನ್ನು ಕೊಂದ ದಿನದಂದು ಇಬ್ಬರು ಹಣಕಾಸಿನ ವಿಚಾರದಲ್ಲಿ ಜಗಳವಾಡಿಕೊಂಡಿರುವುದಾಗಿ ಪೊಲೀಸರ ತನಿಖೆಯ ಸಂದರ್ಭದಲ್ಲಿ ತಿಳಿಸಿದ್ದಾನೆ.
ಬಂಟ್ವಾಳ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ ಬಂಧನ – Vishwanews24
ಇನ್ನು ಮುಂಬೈನಿಂದ ದೆಹಲಿಗೆ ತಮ್ಮ ಲಗೇಜ್ ಅನ್ನು ಯಾರು ತರುತ್ತಾರೆ ಎಂಬ ವಿಚಾರದಲ್ಲಿ ಇಬ್ಬರ ನಡುವೆಯೂ ಜಗಳ ನಡೆದಿತ್ತು. ಹೀಗೆ ಜಗಳ ವಿಕೋಪಕ್ಕೆ ಹೋದಾಗ ಅಫ್ತಾಬ್ ಫ್ಲ್ಯಾಟ್ ನಿಂದ ಹೊರಬಂದು ಗಾಂಜಾ ಸೇದಿದ ಮತ್ತಿನಲ್ಲಿಯೇ ಅವಳನ್ನು ಕೊಂದಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…