ನವದೆಹಲಿ: ಶ್ರದ್ದಾ ವಾಲ್ಕರ್ ಪ್ರಕರಣದ ಆರೋಪಿ ಅಫ್ತಾಬ್ ವಿಚಾರಣೆ ವೇಳೆ ಒಂದೊಂದೇ ವಿಷಯಗಳು ಬಹಿರಂಗಗೊಳಿಸುತ್ತಿದ್ದು, ಇದೀಗ ತಾನು ಮಾದಕ ವ್ಯಸನಿಯಾಗಿದ್ದು, ಆ ಮತ್ತಿನಲ್ಲಿ ಶ್ರದ್ಧಾಳ ದೇಹವನ್ನು ತುಂಡು, ತುಂಡು ಮಾಡಿರುವುದಾಗಿ ತಿಳಿಸಿದ್ದಾನೆ.
ನಾನು ಗಾಂಜಾ ಸೇವಿಸುತ್ತಿದ್ದೆ, ಈ ಬಗ್ಗೆ ಶ್ರದ್ದಾ ತಗಾದೆ ತೆಗೆಯುತ್ತಿದ್ದಳು ಆಕೆಯನ್ನು ಕೊಂದ ದಿನದಂದು ಇಬ್ಬರು ಹಣಕಾಸಿನ ವಿಚಾರದಲ್ಲಿ ಜಗಳವಾಡಿಕೊಂಡಿರುವುದಾಗಿ ಪೊಲೀಸರ ತನಿಖೆಯ ಸಂದರ್ಭದಲ್ಲಿ ತಿಳಿಸಿದ್ದಾನೆ.
ಬಂಟ್ವಾಳ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ನಡೆಸಿ ಗರ್ಭವತಿ ಮಾಡಿದ ಮಲತಂದೆ ಬಂಧನ – Vishwanews24
ಇನ್ನು ಮುಂಬೈನಿಂದ ದೆಹಲಿಗೆ ತಮ್ಮ ಲಗೇಜ್ ಅನ್ನು ಯಾರು ತರುತ್ತಾರೆ ಎಂಬ ವಿಚಾರದಲ್ಲಿ ಇಬ್ಬರ ನಡುವೆಯೂ ಜಗಳ ನಡೆದಿತ್ತು. ಹೀಗೆ ಜಗಳ ವಿಕೋಪಕ್ಕೆ ಹೋದಾಗ ಅಫ್ತಾಬ್ ಫ್ಲ್ಯಾಟ್ ನಿಂದ ಹೊರಬಂದು ಗಾಂಜಾ ಸೇದಿದ ಮತ್ತಿನಲ್ಲಿಯೇ ಅವಳನ್ನು ಕೊಂದಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…