Featured

ತಾಯಿ ಮಗಳಿಗೆ ಯುಕೆ ಕೊರೋನಾ ರೂಪಾಂತರ ವೈರಸ್ : ಯಾವುದೇ ಸೀಲ್ ಡೌನ್ ‌ ಮಾಡಿಲ್ಲ: ಬಿಬಿಎಂಪಿ ಆರೋಗ್ಯಾಧಿಕಾರಿ ಸ್ಪಷ್ಟನೆ -Vishwanews24

ತಾಯಿ ಮಗಳಿಗೆ ಯುಕೆ ಕೊರೋನಾ ರೂಪಾಂತರ ವೈರಸ್ : ಯಾವುದೇ ಸೀಲ್ ಡೌನ್ ‌ ಮಾಡಿಲ್ಲ: ಬಿಬಿಎಂಪಿ ಆರೋಗ್ಯಾಧಿಕಾರಿ ಸ್ಪಷ್ಟನೆ -Vishwanews24

ಬೆಂಗಳೂರು : ಬ್ರಿಟನ್ ನಿಂದ ಬಂದಿದ್ದಂತ ನಗರದ ತಾಯಿ ಮಗಳಿಗೆ ಯುಕೆ ಕೊರೋನಾ ರೂಪಾಂತರ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇದರಿಂದಾಗಿ ಅವರು ವಾಸವಾಗಿರುವಂತ ವಸಂತ ನಗರದ ಅಪಾರ್ಟ್ಮೆಂಟ್ ಸೀಲ್ ಡೌನ್ ಮಾಡಲಾಗುತ್ತಿದೆ ಎನ್ನಲಾಗಿತ್ತು. ಆದ್ರೇ ಅಪಾರ್ಟ್ಮೆಂಟ್ ನಲ್ಲಿ ಅಗತ್ಯ ಸುರಕ್ಷತಾ ಕ್ರಮ ಕೈಗೊಂಡಿದ್ದೇವೆಯೇ ಹೊರತು, ಯಾವುದೇ ಸೀಲ್ ಡೌನ್ ಮಾಡಿಲ್ಲ ಎಂಬುದಾಗಿ ಬಿಬಿಎಂಪಿ ಆರೋಗ್ಯಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.

ಈ ಕುರಿತಂತೆ ಸುದ್ದಿಗಾರರಿಗೆ ಮಾಹಿತಿ ನೀಡಿರುವಂತ ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ವಿಜಯೇಂದ್ರ, ನಗರದಲ್ಲಿ ಸೋಂಕು ದೃಢಪಟ್ಟ ಸಂಪರ್ಕಿತರಾಗಿದ್ದಂತವರನ್ನು ಐಸೋಲೇಷನ್ ಮಾಡಲಾಗಿದೆ. ಸೋಂಕಿತ ಪ್ರದೇಶದಲ್ಲಿ ಕೋವಿಡ್ ಸೋಂಕು ಮಾರ್ಗಸೂಚಿ ಕ್ರಮಗಳನ್ನು ಪಾಲಿಸಲಾಗುತ್ತಿದೆ. ಇದರ ಹೊರತಾಗಿ ಸೀಲ್ ಡೌನ್ ಆಗಲಿ, ಲಾಕ್ ಡೌನ್ ಆಗಲಿ ಮಾಡುವಂತೆ ನಮಗೆ ಯಾವುದೇ ನಿರ್ದೇಶನ ಬಂದಿಲ್ಲ ಎಂಬುದಾಗಿ ತಿಳಿಸಿದ್ದಾರೆ.

ವಸಂತ ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಿದ್ದಂತ ತಾಯಿ ಮಗಳು ಬ್ರಿಟನ್ ನಿಂದ ಹಿಂದಿರುಗಿದ್ದರು. ಇಂತಹ ತಾಯಿ ಮಗಳಿಗೆ ಬ್ರಿಟನ್ ವೈರಸ್ ದೃಢಪಟ್ಟಿತ್ತು. ಈ ಹಿನ್ನಲೆಯಲ್ಲಿ ಅವರ ಸಂಪರ್ಕಿತರನ್ನು ಪರೀಕ್ಷೆಗೆ ಒಳಪಡಿಸಿ ಐಸೋಲೇಷನ್ ಮಾಡಲಾಗಿದೆ. ಜೊತೆಗೆ ಮುಂಜಾಗ್ರತಾ ಕ್ರಮವಾಗಿ ತಾಯಿ-ಮಗಳು ವಾಸವಿದ್ದಂತ ಅಪಾರ್ಟ್ಮೆಂಟ್ ಸೀಲ್ ಡೌನ್ ಮಾಡಲಾಗುತ್ತದೆ ಎಂದು ಹೇಳಲಾಗುತ್ತಿತ್ತು. ಆದ್ರೇ ಇದೀಗ ಬಿಬಿಎಂಪಿ ಆರೋಗ್ಯಾಧಿಕಾರಿ ಸೀಲ್ ಡೌನ್ ಇಲ್ಲ, ನಿರ್ದಿಷ್ಟ ಪ್ರದೇಶದಲ್ಲಿ ಅಗತ್ಯ ಸುರಕ್ಷತಾ ಕ್ರಮ ತೆಗೆದುಕೊಳ್ಳುತ್ತಿದ್ದೇವೆ ಎಂದು ಸ್ಪಷ್ಟ ಪಡಿಸಿದ್ದಾರೆ.

Vishwa News 24

Recent Posts

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

4 hours ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

8 hours ago

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ – vishwanews24

ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…

9 hours ago

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ – vishwanews24

ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್‌ಎಎಫ್‌ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…

9 hours ago

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ – vishwanews24

ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್‌’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…

10 hours ago

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ – vishwanews24

ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…

10 hours ago