ನವದೆಹಲಿ: ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರನ್ನು ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಬುಧವಾರ ರಾತ್ರಿ 9.45ರ ಸುಮಾರಿನಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿ ದೆಹಲಿಯ ಸಿಬಿಐ ಸಂಕೀರ್ಣಕ್ಕೆ ಕರೆದೊಯ್ದರು.
ಸದ್ಯ ದೆಹಲಿಯ ಸಿಬಿಐ ಕಚೇರಿಯಲ್ಲಿ ಬಂದಿಯಾಗಿರುವ ಚಿದಂಬರಂ ಅವರು ಅಲ್ಲಿ ವಿಚಾರಣೆಗೆ ಒಳಗಾಗಿದ್ದಾರೆ. ವಿಚಿತ್ರವೆಂದರೆ, ಆ ಕಚೇರಿಯ ಉದ್ಘಾಟನೆಯನ್ನು ಚಿದಂಬರಂ ಅವರೇ ಮಾಡಿದ್ದರು..
2011ರ ಜೂನ್ 30ರಂದು ದೆಹಲಿಯ ಸಿಬಿಐ ಸಂಕೀರ್ಣವನ್ನು ಅಂದು ಕೇಂದ್ರ ಗೃಹ ಸಚಿವರಾಗಿದ್ದ ಚಿದಂಬರಂ, ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ನೆರವೇರಿಸಿದ್ದರು. ಉದ್ಘಾಟನಾ ಸಮಾರಂಭದಲ್ಲಿ ಅಂದಿನ ಕೇಂದ್ರ ಸಚಿವ ವೀರಪ್ಪ ಮೊಯ್ಲಿ, ಕಪಿಲ್ ಸಿಬಲ್ ಸೇರಿದಂತೆ ಹಲವು ಭಾಗವಹಿಸಿದ್ದರು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…