ಕಾರ್ಕಳ: ದೆಹಲಿಯ ರಾಷ್ಟ್ರೀಯ ನಾಟ್ಯ ವಿದ್ಯಾಲಯದ ವಿದ್ಯಾರ್ಥಿಗಳಿಗೆ ತಿಂಗಳೆ ಪ್ರತಿಷ್ಠಾನದ ವತಿಯಿಂದ ಹತ್ತು ದಿನಗಳ ಯಕ್ಷಗಾನ ತರಬೇತಿ ಶಿಬಿರ ತಿಂಗಳೆ ರವೀಂದ್ರ ಹೆಗ್ಗಡೆ ಸಭಾಂಗಣದಲ್ಲಿ ನಡೆಯಲಿದೆ.
ಮೇ 21 ರ ಬುಧವಾರ ಕೊಲ್ಲಬೆಟ್ಟು ರವೀಂದ್ರ ಶೆಟ್ಟಿ ಶಿಬಿರ ಉದ್ಘಾಟಿಸಿಲಿದ್ದು, ಯಕ್ಷಗುರು ಬನ್ನಂಜೆ ಸಂಜೀವ ಸುವರ್ಣ ಅಧ್ಯಕ್ಷತೆ ವಹಿಸಲಿದ್ದು ,ರಾಷ್ಟ್ರೀಯ ನಾಟ್ಯ ವಿದ್ಯಾಲಯ ದೆಹಲಿ ಇಲ್ಲಿನ ಸಂತನು ಬೋಸು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಶಿಬಿರದಲ್ಲಿ ನೂರಾರು ವಿದ್ಯಾರ್ಥಿಗಳು ಭಾಗವಹಿಸಲಿದ್ದು ಯಕ್ಷ ಸಂಜೀವ ಯಕ್ಷಗಾನ ಕೇಂದ್ರದ ಸಹಯೋಗ ಇರಲಿದೆ ಎಂದು ಪ್ರತಿಷ್ಠಾನದ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಕಾರ್ಕಳ ಮಹಾಮಸ್ತಕಾಭಿಷೇಕ 2027 : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 1.59 ಕೋಟಿ ರೂ. ಮಂಜೂರು ಉಡುಪಿ: ಕಾರ್ಕಳದಲ್ಲಿ 2027ರಲ್ಲಿ ನಡೆಯಲಿರುವ…
ಕಾಪು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಅಪ್ರಾಪ್ತ ಮಗಳೊಂದಿಗೆ ಮಹಿಳೆ ನಾಪತ್ತೆ ಕಾಪು: ಕ್ಷುಲ್ಲಕ ಕಾರಣಕ್ಕಾಗಿ ಪತಿಯೊಂದಿಗೆ ಜಗಳವಾಡಿ ಬಳಿಕ…
ಖಾಲಿ ಹೊಟ್ಟೆಯಲ್ಲಿ ಎಳನೀರು ಕುಡಿಯುವುದು ಒಳ್ಳೆಯದೋ? ಅಥವಾ ಕೆಟ್ಟದೋ? ಬೆಳಿಗ್ಗೆ ಖಾಲಿ ಹೊಟ್ಟೆಗೆ ಎಳನೀರು ಕುಡಿಯುವುದರಿಂದಾಗುವ ಪ್ರಯೋಜನಗಳೇನು ಗೊತ್ತಾ? ಇದು ನಿಮ್ಮ…
ಕಾಪು: ತಮಿಳುನಾಡು ಮೂಲದ ದೋಣಿ ಡಿಕ್ಕಿ ; ಸ್ಥಳೀಯ ನಾಡದೋಣಿ ಮುಗುಚಿ ಮೀನುಗಾರ ನಾಪತ್ತೆ ಕಾಪು: ಕಾಪು ಕಡಲ ಕಿನಾರೆಯಲ್ಲಿ…
ಭೀಕರ ರಸ್ತೆ ಅಪಘಾತ : ‘ಹಳ್ಳಿ ಹೈದ ಪ್ಯಾಟೆಗೆ ಬಂದ’ ಸೀಸನ್-3ರ ಸ್ಪರ್ಧಿ ಬಾವತೀಶ್ ಸಾವು ಯಲ್ಲಾಪುರ : ಉತ್ತರ ಕನ್ನಡ…
ಕುಂದಾಪುರ: ರಸ್ತೆ ಅಪಘಾತ ; ಗಾಣಿಗ ಸಂಘದ ಮಾಜಿ ಅಧ್ಯಕ್ಷ ಶ್ರೀನಿವಾಸ ಗಾಣಿಗ ಸಾವು ಕುಂದಾಪುರ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ…