ತಿರುಪತಿ :ತಿರುಪತಿ ತಿರುಮಲ ಲಡ್ಡು ಪ್ರಸಾದ ಕಲಬೆರಕೆ ಬೆನ್ನಲ್ಲೆ ನಂದಿನಿ ತುಪ್ಪಕ್ಕೆ ಬೇಡಿಕೆ ಹೆಚ್ಚಾಗಿದೆ. ತಿಮ್ಮಪ್ಪನ ಸನ್ನಿಧಿಗೆ ಎರಡು ಟ್ರಕ್ಗಳಲ್ಲಿ ಕೆಎಂಎಫ್ ಶುದ್ಧ ನಂದಿನಿ ತುಪ್ಪ ಆಗಮಿಸಿದೆ.
ಎರಡು ಟ್ರಕ್ಗಳಲ್ಲಿ ತಿರುಪತಿಗೆ ಕೆಎಂಎಫ್ ತುಪ್ಪ ಬಂದಿದೆ. ಒಂದು ಟ್ರಕ್ ಯಲಹಂಕ ಮದರ್ ಡೈರಿಯಿಂದ ಮತ್ತು ಚನ್ನರಾಯಪಟ್ಟಣದಿಂದ ಮತ್ತೊಂದು ಟ್ರಕ್ನಲ್ಲಿ ತುಪ್ಪ ಸರಬರಾಜಾಗಿದೆ.
ಸುಮಾರು 26 ಟನ್ ತುಪ್ಪ 2 ಟ್ರಕ್ಗಳಲ್ಲಿ ಆಗಮಿಸಿದ್ದು, ಲಡ್ಡು ವಿವಾದದ ಮಧ್ಯೆ ಕೆಎಂಎಫ್ ನಂದಿನಿ ತುಪ್ಪ ಸರಬರಾಜಾಗಿದೆ. ಸದ್ಯ ತಿರುಪತಿಗೆ ಆಗಮಿಸಿರುವ ಟ್ರಕ್ಗಳು ತಿರುಮಲಕ್ಕೆ ತಲುಪಲಿವೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…