ಬೆಂಗಳೂರು: ತಿರುಪತಿ ಪ್ರಸಾದದ ವಿಷಯದಲ್ಲಿ ನಡೆದ ಅಪವಿತ್ರ ಶುದ್ಧಿಗಾಗಿ ಶೃಂಗೇರಿ ಮಹಾಸಂಸ್ಥಾನದ ಶ್ರೀ ಅಭಿನವ ಶಂಕರಭಾರತಿ ಮಹಾಸ್ವಾಮಿಗಳು ಉಪವಾಸ ಹಾಗೂ ಮೌನ ವ್ರತ ಮಾಡಲಿದ್ದಾರೆ.
ತಿರುಪತಿ ತಿಮ್ಮಪ್ಪನ ಲಡ್ಡುವಿನಲ್ಲಿಪ್ರಾಣಿಗಳ ಕೊಬ್ಬಿನಾಂಶ ಹಾಗೂ ಮೀನಿನ ಎಣ್ಣೆ ಕಲಬೆರಕೆ ಅಪವಿತ್ರ ಶುದ್ಧಿಗಾಗಿ ಶ್ರೀಗಳು ಮೂರು ದಿನಗಳ ಕಾಲ ಉಪವಾಸ ಹಾಗೂ ಮೌನ ವ್ರತ ಕೈಗೊಳ್ಳಲಿದ್ದಾರೆ. ಆಗಿರುವ ಅಪಚಾರಕ್ಕೆ ಸಾರ್ವಜನಿಕರು ಪ್ರಾಯಶ್ಚಿತ್ತ ಮಾಡಿಕೊಳ್ಳಲು ಶ್ರೀಗಳು ಕರೆ ನೀಡಿದ್ದಾರೆ.
ಯಾವುದೇ ಪುರೋಹಿತರ ಅಗತ್ಯವಿಲ್ಲದೇ ಸಾರ್ವಜನಿಕರು ಮನೆಯಲ್ಲಿಯೇ ಮೂರು ರೀತಿಯ ಸರಳ ಪ್ರಾಯಶ್ಚಿತ್ತ ವಿಧಾನ ಮಾಡಿಕೊಳ್ಳುವ ವಿಧಾನವನ್ನು ಸೂಚಿಸಿದ್ದಾರೆ.
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…
80ನೇ ಸ್ವಾತಂತ್ರ್ಯ ದಿನಾಚರಣೆ : ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ ಬೆಂಗಳೂರು: ಇಡೀ ದೇಶವೇ ಇಂದು 80ನೇ…
80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ : ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ ಬೆಂಗಳೂರು: ಇಡೀ ದೇಶವೇ ಇಂದು 80ನೇ ಸ್ವಾತಂತ್ರ್ಯ…
ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ…
ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್…
ಜಿಲ್ಲಾ ಉಸ್ತುವಾರಿ ಸಚಿವರ ನೇಮಕ: ದಕ ಜಿಲ್ಲೆಗೆ ಯುಟಿ ಖಾದರ್, ಉಡುಪಿಗೆ ರಿಜ್ವಾನ್ ಅರ್ಷದ್ ಉಡುಪಿ/ಮಂಗಳೂರು: ರಾಜ್ಯದ ಎಲ್ಲಾ ಜಿಲ್ಲೆಗಳಿಗೆ…