Featured

ತಿರುಪತಿ ಲಡ್ಡಿಗೆ ದನದ ಕೊಬ್ಬು, ಮೀನಿನೆಣ್ಣೆ: CBI ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಶಿಕ್ಷೆಗೆ ಶರಣ್ ಪಂಪವೆಲ್ ಆಗ್ರಹ – vishwanews24

ತಿರುಪತಿ ಲಡ್ಡಿಗೆ ದನದ ಕೊಬ್ಬು, ಮೀನಿನೆಣ್ಣೆ: CBI ತನಿಖೆ ನಡೆಸಿ ಹಿಂದೂ ಭಾವನೆಗೆ ಧಕ್ಕೆ ತಂದವರಿಗೆ ಕಠಿಣ ಶಿಕ್ಷೆಗೆ ಶರಣ್ ಪಂಪವೆಲ್ ಆಗ್ರಹ

ಉಡುಪಿ: ವಿಶ್ವ ಹಿಂದೂ ಪರಿಷದ್ ತೀವ್ರ ಖಂಡನೆ. ಈ ಪ್ರಕರಣವನ್ನು CBI ಮೂಲಕ ತನಿಖೆ ನಡೆಸಿ ಹಿಂದೂ ಭಾವನೆಗೆ ಧಕ್ಕೆ ತಂದವರಿಗೆ ಕಠಿಣ ಶಿಕ್ಷೆಗೆ ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಕುಮಾರ ಪಂಪವೆಲ್ ಆಗ್ರಹಿಸಿದ್ದಾರೆ

ಪ್ರಪಂಚದಾದ್ಯಂತ ತಿರುಪತಿ ವೆಂಕಟರಮಣನ ಮೇಲೆ ಅತೀವ ಭಕ್ತಿ ಭಾವ ಇದ್ದು ಅಲ್ಲಿಯ ಪ್ರಸಾದವನ್ನು ತಿರುಪತಿ ದೇವರ ಪ್ರತೀಕದಂತೆ ನೋಡುತ್ತಾರೆ. ಪ್ರಸಾದವನ್ನು ದನದ ಕೊಬ್ಬು ಮತ್ತು ಮೀನಿನೆಣ್ಣೆ ಉಪಯೋಗಿಸಿ ತಯಾರಿಸಿದ್ದು ಸಮಸ್ತ ಹಿಂದೂ ಸಮಾಜಕ್ಕೆ ಅತೀವ ನೋವು ತಂದಿದೆ. ಇದನ್ನು ವಿಶ್ವ ಹಿಂದೂ ಪರಿಷದ್ ತೀವ್ರವಾಗಿ ಖಂಡಿಸುತ್ತದೆ.

 

ಇದಕ್ಕೆ ಕಾರಣಕರ್ತರಾಗಿದ್ದ ಹಿಂದಿನ ಮುಖ್ಯಮಂತ್ರಿ ಜಗನ್ ರವರ ಸರಕಾರದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆಂದು ಸಿ ಬಿ ಐ ಮೂಲಕ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷದ್ ಅಗ್ರಹಿಸುತ್ತದೆ.

ಈ ವಿಚಾರವನ್ನು ಬೆಳಕಿಗೆ ತಂದಿರುವ ಹಾಗೂ ಬದಲಾವಣೆ ತಂದು ದೇವರಿಗೆ ಶುದ್ಧ ಲಾಡು ಅರ್ಪಿಸಲು ವ್ಯವಸ್ಥೆ ಮಾಡಿದ ಈಗಿನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ವಿಶ್ವ ಹಿಂದೂ ಪರಿಷದ್ ಸಲ್ಲಿಸುತ್ತದೆ.

Vishwa News 24

Recent Posts

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

13 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

14 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

14 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

16 hours ago

ಉಡುಪಿ : ಯುವಕ ನಾಪತ್ತೆ – vishwanews24

ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…

16 hours ago

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ – vishwanews24

ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ  ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…

17 hours ago