Featured

ತಿರುಪತಿ ಲಡ್ಡಿಗೆ ದನದ ಕೊಬ್ಬು, ಮೀನಿನೆಣ್ಣೆ: CBI ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಶಿಕ್ಷೆಗೆ ಶರಣ್ ಪಂಪವೆಲ್ ಆಗ್ರಹ – vishwanews24

ತಿರುಪತಿ ಲಡ್ಡಿಗೆ ದನದ ಕೊಬ್ಬು, ಮೀನಿನೆಣ್ಣೆ: CBI ತನಿಖೆ ನಡೆಸಿ ಹಿಂದೂ ಭಾವನೆಗೆ ಧಕ್ಕೆ ತಂದವರಿಗೆ ಕಠಿಣ ಶಿಕ್ಷೆಗೆ ಶರಣ್ ಪಂಪವೆಲ್ ಆಗ್ರಹ

ಉಡುಪಿ: ವಿಶ್ವ ಹಿಂದೂ ಪರಿಷದ್ ತೀವ್ರ ಖಂಡನೆ. ಈ ಪ್ರಕರಣವನ್ನು CBI ಮೂಲಕ ತನಿಖೆ ನಡೆಸಿ ಹಿಂದೂ ಭಾವನೆಗೆ ಧಕ್ಕೆ ತಂದವರಿಗೆ ಕಠಿಣ ಶಿಕ್ಷೆಗೆ ವಿಶ್ವ ಹಿಂದೂ ಪರಿಷದ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಕುಮಾರ ಪಂಪವೆಲ್ ಆಗ್ರಹಿಸಿದ್ದಾರೆ

ಪ್ರಪಂಚದಾದ್ಯಂತ ತಿರುಪತಿ ವೆಂಕಟರಮಣನ ಮೇಲೆ ಅತೀವ ಭಕ್ತಿ ಭಾವ ಇದ್ದು ಅಲ್ಲಿಯ ಪ್ರಸಾದವನ್ನು ತಿರುಪತಿ ದೇವರ ಪ್ರತೀಕದಂತೆ ನೋಡುತ್ತಾರೆ. ಪ್ರಸಾದವನ್ನು ದನದ ಕೊಬ್ಬು ಮತ್ತು ಮೀನಿನೆಣ್ಣೆ ಉಪಯೋಗಿಸಿ ತಯಾರಿಸಿದ್ದು ಸಮಸ್ತ ಹಿಂದೂ ಸಮಾಜಕ್ಕೆ ಅತೀವ ನೋವು ತಂದಿದೆ. ಇದನ್ನು ವಿಶ್ವ ಹಿಂದೂ ಪರಿಷದ್ ತೀವ್ರವಾಗಿ ಖಂಡಿಸುತ್ತದೆ.

 

ಇದಕ್ಕೆ ಕಾರಣಕರ್ತರಾಗಿದ್ದ ಹಿಂದಿನ ಮುಖ್ಯಮಂತ್ರಿ ಜಗನ್ ರವರ ಸರಕಾರದಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆಂದು ಸಿ ಬಿ ಐ ಮೂಲಕ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಶ್ವ ಹಿಂದೂ ಪರಿಷದ್ ಅಗ್ರಹಿಸುತ್ತದೆ.

ಈ ವಿಚಾರವನ್ನು ಬೆಳಕಿಗೆ ತಂದಿರುವ ಹಾಗೂ ಬದಲಾವಣೆ ತಂದು ದೇವರಿಗೆ ಶುದ್ಧ ಲಾಡು ಅರ್ಪಿಸಲು ವ್ಯವಸ್ಥೆ ಮಾಡಿದ ಈಗಿನ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ವಿಶ್ವ ಹಿಂದೂ ಪರಿಷದ್ ಸಲ್ಲಿಸುತ್ತದೆ.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

10 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

11 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

12 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

12 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

12 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

12 hours ago