ತಿರುಪತಿ ದೇಗುಲದ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಸಹಿತ ನಿಷೇಧಿತ ಪದಾರ್ಥಗಳ ಬಳಕೆ ಮಾಡುವ ಮೂಲಕ ಸಮಸ್ತ ಹಿಂದೂ ಧರ್ಮದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಹಿಂದೂ ವಿರೋಧಿಗಳ ಹುನ್ನಾರ ಎಂದು ಯಶ್ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜಗನ್ ಮೋಹನ್ ರೆಡ್ಡಿ ಸರಕಾರದ ಅವಧಿಯಲ್ಲಿ ಏಕಾಏಕಿ ಕೆ.ಎಂ.ಎಫ್ ನಂದಿನಿ ತುಪ್ಪ ಖರೀದಿ ರದ್ದುಮಾಡಿ ಕಳಪೆ ಗುಣಮಟ್ಟದ ತುಪ್ಪ ಬಳಕೆಗೆ ಅನುಮತಿ ನೀಡಿ ಹಿಂದೂ ಧರ್ಮದ ಪಾವಿತ್ರ್ಯತೆಗೆ ಹಾನಿ ಮಾಡಿದೆ.
ತಿರುಪತಿ ಲಡ್ಡು ವಿವಾದದಿಂದಾಗಿ ಭಕ್ತರ ಭಾವನೆಗಳಿಗೆ ಧಕ್ಕೆ ಉಂಟಾಗಿದೆ. ತಿರುಪತಿ ಸಹಿತ ಎಲ್ಲಾ ದೇವಸ್ಥಾನದಲ್ಲಿ ಪ್ರಸಾದವನ್ನು ಸ್ವೀಕರಿಸಲು ಭಕ್ತರು ಹಿಂದೆಮುಂದೆ ನೋಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಕೇಂದ್ರ ಸರ್ಕಾರ ಈ ಅಕ್ರಮವನ್ನು ಗಂಬೀರವಾಗಿ ಪರಿಗಣಿಸಿ ಭಕ್ತರ ಶ್ರದ್ದಾ ಭಾವನೆಗೆ ಧಕ್ಕೆ ತಂದಿರುವ ಮತಾಂಧ ಶಕ್ತಿಗಳ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಿ ತಕ್ಷಣ ಕ್ರಮ ಕೈಗೊಳ್ಳಲು ಮುಂದಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…