Featured

ತಿರುವನಂತಪುರ, ಮಂಗಳೂರು -ದಿಲ್ಲಿ: ವಿಶೇಷ ರೈಲು ಸಂಚಾರ – vishwanews24

ತಿರುವನಂತಪುರ, ಮಂಗಳೂರು -ದಿಲ್ಲಿ: ವಿಶೇಷ ರೈಲು ಸಂಚಾರ

ಮಂಗಳೂರು: ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ತಿರುವನಂತಪುರ ಸೆಂಟ್ರಲ್‌ನಿಂದ ಹ.ನಿಜಾಮುದ್ದೀನ್ ಸ್ಟೇಷನ್ ಗೆ ಏಕಮುಖ ವಿಶೇಷ ರೈಲು ಸಂಚರಿಸಲಿದೆ.

ನಂ.06159 ತಿರುವನಂತಪುರ ಸೆಂಟ್ರಲ್ ಹ.ನಿಜಾಮುದ್ದೀನ್ ರೈಲು ತಿರುವನಂತಪುರದಿಂದ ಡಿ.13ರ ಶನಿವಾರ ಬೆಳಗ್ಗೆ 7.45ಕ್ಕೆ ಹೊರಟು ಸೋಮವಾರ ರಾತ್ರಿ 7 ಗಂಟೆಗೆ ಹ.ನಿಜಾಮುದ್ದೀನ್ ತಲಪಲಿದೆ.

 

ರೈಲಿನಲ್ಲಿ ಒಂದು ಎ.ಸಿ. ಫಸ್ಟ್ ಕ್ಲಾಸ್ ಕೋಚ್, 5 ಎಸಿ 2 ಟೈರ್, 12 ಎಸಿ 3 ಟೈರ್, 1 ಹಾಟ್ ಬಫೆ ಕಾರ್ ಕೋಚ್, 2 ಜನರೇಟರ್ ಕಾ‌ ಕೋಚ್‌ಗಳಿರುತ್ತವೆ.
ರೈಲಿಗೆ ಕೊಲ್ಲಂ ಜಂಕ್ಷನ್, ಕಾಯಂಕುಳಂ ಜಂಕ್ಷನ್, ಚೆಂಗನ್ನೂರು, ತಿರುವಲ್ಲ, ಚಂಗನಶೇರಿ, ಕೊಟ್ಟಾಯಂ, ಎರ್ನಾಕುಳಂ ಟೌನ್, ಆಲುವ, ತ್ರಿಶೂರ್, ಉಡುಪಿ, ಕುಂದಾಪುರ, ಬೈಂದೂರು, ಕಾರವಾರ, ಮಡಗಾಂವ್ ಜಂಕ್ಷನ್, ತಿವಿಂ, ರತ್ನಗಿರಿ, ಚಿಪ್ಪುನ್, ಪನ್ವೆಲ್, ವಸಾಯ್ ರೋಡ್, ಉಧಾ° ಜಂಕ್ಷನ್, ವಡೋದರ ಜಂಕ್ಷನ್, ರತ್ನಂ ಜಂಕ್ಷನ್, ಕೋಟ ಜಂಕ್ಷನ್, ಸವಾಯ್ ಮಾಧೋಪುರ್ ಜಂಕ್ಷನ್ ಹಾಗೂ ಮಥುರ ಜಂಕ್ಷನ್ ಗಳಲ್ಲಿ ನಿಲುಗಡೆ ಇದೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

2 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

2 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

2 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

3 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

3 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

4 hours ago