ಮಂಗಳೂರು: ಹೆಚ್ಚುವರಿ ಪ್ರಯಾಣಿಕರ ದಟ್ಟಣೆ ನಿವಾರಿಸಲು ತಿರುವನಂತಪುರ ಸೆಂಟ್ರಲ್ನಿಂದ ಹ.ನಿಜಾಮುದ್ದೀನ್ ಸ್ಟೇಷನ್ ಗೆ ಏಕಮುಖ ವಿಶೇಷ ರೈಲು ಸಂಚರಿಸಲಿದೆ.
ನಂ.06159 ತಿರುವನಂತಪುರ ಸೆಂಟ್ರಲ್ ಹ.ನಿಜಾಮುದ್ದೀನ್ ರೈಲು ತಿರುವನಂತಪುರದಿಂದ ಡಿ.13ರ ಶನಿವಾರ ಬೆಳಗ್ಗೆ 7.45ಕ್ಕೆ ಹೊರಟು ಸೋಮವಾರ ರಾತ್ರಿ 7 ಗಂಟೆಗೆ ಹ.ನಿಜಾಮುದ್ದೀನ್ ತಲಪಲಿದೆ.
ರೈಲಿನಲ್ಲಿ ಒಂದು ಎ.ಸಿ. ಫಸ್ಟ್ ಕ್ಲಾಸ್ ಕೋಚ್, 5 ಎಸಿ 2 ಟೈರ್, 12 ಎಸಿ 3 ಟೈರ್, 1 ಹಾಟ್ ಬಫೆ ಕಾರ್ ಕೋಚ್, 2 ಜನರೇಟರ್ ಕಾ ಕೋಚ್ಗಳಿರುತ್ತವೆ.
ರೈಲಿಗೆ ಕೊಲ್ಲಂ ಜಂಕ್ಷನ್, ಕಾಯಂಕುಳಂ ಜಂಕ್ಷನ್, ಚೆಂಗನ್ನೂರು, ತಿರುವಲ್ಲ, ಚಂಗನಶೇರಿ, ಕೊಟ್ಟಾಯಂ, ಎರ್ನಾಕುಳಂ ಟೌನ್, ಆಲುವ, ತ್ರಿಶೂರ್, ಉಡುಪಿ, ಕುಂದಾಪುರ, ಬೈಂದೂರು, ಕಾರವಾರ, ಮಡಗಾಂವ್ ಜಂಕ್ಷನ್, ತಿವಿಂ, ರತ್ನಗಿರಿ, ಚಿಪ್ಪುನ್, ಪನ್ವೆಲ್, ವಸಾಯ್ ರೋಡ್, ಉಧಾ° ಜಂಕ್ಷನ್, ವಡೋದರ ಜಂಕ್ಷನ್, ರತ್ನಂ ಜಂಕ್ಷನ್, ಕೋಟ ಜಂಕ್ಷನ್, ಸವಾಯ್ ಮಾಧೋಪುರ್ ಜಂಕ್ಷನ್ ಹಾಗೂ ಮಥುರ ಜಂಕ್ಷನ್ ಗಳಲ್ಲಿ ನಿಲುಗಡೆ ಇದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…