ಮಣಿಪಾಲ ಕೆಎಂಸಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಭೇಟಿ
ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರ ಆರೋಗ್ಯ ವಿಚಾರಿಸಿದ ಗೃಹಸಚಿವರು ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಕೆಎಂಸಿ ಆಸ್ಪತ್ರೆಯ ವೈದ್ಯರಿಗೆ ಸೂಚನೆ ನೀಡಿದರು.
ಗಾಯಾಳುಗಳಾಧ ಶಿವಮೊಗ್ಗ ಪಟ್ಟಣ ಸಮೀಪದ ಕಿತ್ತನಗದ್ದೆ ಗ್ರಾಮದ ಚರಣ್ (24), ಕಿರಣ್ (23) ಅವರು ಮೇಳಿಗೆಯಿಂದ ಗೋವುಗಳ ಸಾಗಣೆ ವಿಷಯ ತಿಳಿದು ಬುಲೆಟ್ ಬೈಕ್ನಲ್ಲಿ ಬೆನ್ನಟ್ಟಿದ್ದಾರೆ. ವಿಷಯ ತಿಳಿದ ಜಾನುವಾರು ಕಳ್ಳರು ಬೆಜ್ಜವಳ್ಳಿಯ ಸಮೀಪ ಬೈಕ್ ಸವಾರರ ಮೇಲೆ ವಾಹನ ಚಲಾಯಿಸಿ ಪರಾರಿಯಾಗಿದ್ದಾರೆ.
ತಕ್ಷಣ ಎಚ್ಚೆತ್ತುಕೊಂಡ ಸಾರ್ವಜನಿಕರು ಘಟನಾ ಸ್ಥಳದಿಂದ ಪರಾರಿಯಾಗುತ್ತಿದ್ದ ಶಿವಮೊಗ್ಗ ನಗರದ ನವೀದ್ (27) ನನ್ನು ಹಿಡಿದು ಮಾಳೂರು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನೊಬ್ಬ ಆರೋಪಿ ತಪ್ಪಿಸಿಕೊಂಡಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಗೋವುಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನ ಮಾಳೂರು ಠಾಣೆ ವಶದಲ್ಲಿದ್ದು, ಪ್ರಕರಣ ದಾಖಲಾಗಿದೆ.
ಈದ್ ಮಿಲಾದ್: ದ.ಕ/ಉಡುಪಿ ಜಿಲ್ಲೆಗೆ ಆ.25ರಂದು ಸಾರ್ವತ್ರಿಕ ರಜೆ ಘೋಷಣೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ. 25ರ ಮಂಗಳವಾರ…
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]