ಮೇಷ: ಕೃಷಿ ಕ್ಷೇತ್ರದಲ್ಲಿ ಲಾಭ, ರಾಜಕೀಯ ಸಮೂಹದವರು ಎಚ್ಚರ, ಮದುವೆಗೆ ಸಕಾಲ.
ವೃಷಭ: ವಿದ್ಯಾಭ್ಯಾಸದಲ್ಲಿ ಕಾಳಜಿ ಅಗತ್ಯ, ಪ್ರಭಾವಿ ವ್ಯಕ್ತಿಯ ಭೇಟಿ, ವ್ಯಾಪಾರದಲ್ಲಿ ಹೆಚ್ಚಿನ ನಿರೀಕ್ಷೆ ಬೇಡ.
ಮಿಥುನ: ಸರ್ಕಾರಿ ಕೆಲಸಗಳಲ್ಲಿ ಏರಿಳಿತ, ವಿವಾಹ ಕಾರ್ಯ ಜರುಗಲಿದೆ, ಪಾಲುದಾರಿಕೆಯಲ್ಲಿ ಗಳಿಕೆ.
ಕಟಕ: ವಿವಾಹಕ್ಕೆ ಅಡ್ಡಿ, ಸೇವಾನಿರತ ವೃತ್ತಿಯಲ್ಲಿ ಜನಪ್ರಿಯತೆ, ವಾಣಿಜ್ಯ ಉದ್ಯೋಗಸ್ಥರಿಗೆ ಆತಂಕ.
ಸಿಂಹ: ಉದ್ಯೋಗ ಬದಲಿಸಲು ಸಮಯವಲ್ಲ, ಬಟ್ಟೆ ವ್ಯಾಪಾರಸ್ಥರಿಗೆ ಶುಭ, ಮಕ್ಕಳಲ್ಲಿ ಆರೋಗ್ಯ ಸಮಸ್ಯೆ.
ಕನ್ಯಾ: ತೀರ್ಮಾನಗಳಲ್ಲಿ ಎಚ್ಚರ, ರಂಗಕರ್ಮಿಗಳಿಗೆ ಹೆಚ್ಚಿನ ಲಾಭ, ಗೃಹ ನಿರ್ಮಾಣಕ್ಕೆ ಅನುಕೂಲ.
ತುಲಾ: ಕೃಷಿ ವಿದ್ಯಾರ್ಥಿಗಳಿಗೆ ಗೌರವ, ವಿಜ್ಞಾನಿಗಳಿಗೆ ಯಶಸ್ಸು, ಆರೋಗ್ಯದ ಕಡೆ ಗಮನವಿರಲಿ.
ವೃಶ್ಚಿಕ: ಔಷಧಿ ಮಾರಾಟದವರಿಗೆ ಬೇಡಿಕೆ, ಅಧಿಕಾರಿಗಳೊಂದಿಗೆ ವಾದ, ಲೇವಾದೇವಿ ವ್ಯವಹಾರದಲ್ಲಿ ಆದಾಯ.
ಧನು: ಶ್ರಮಕ್ಕೆ ಯಶಸ್ಸು, ಹಿರಿಯ ಅಧಿಕಾರಿಗಳಿಂದ ಕಿರುಕುಳ, ವಕೀಲರಿಗೆ ಉತ್ತಮ ಸಮಯ.
ಮಕರ: ಕಾರ್ಯದೊತ್ತಡ, ವೈದ್ಯರಿಗೆ ಪ್ರತಿಷ್ಠೆ ಹೆಚ್ಚುತ್ತದೆ, ಗುತ್ತಿಗೆ ಕೆಲಸದಾರರಿಗೆ ಆದಾಯವಿದೆ.
ಕುಂಭ: ಯಂತ್ರೋಪಕರಣಗಳಲ್ಲಿ ಎಚ್ಚರ, ವಿದ್ಯಾರ್ಥಿಗಳಿಗೆ ಯಶಸ್ಸು, ಕೆಲಸಗಳ ಬಗ್ಗೆ ಗಮನವಿರಲಿ.
ಮೀನ: ರಾಜಕೀಯದವರಿಗೆ ಉನ್ನತ ಸ್ಥಾನ, ವಾಣಿಜ್ಯ ವ್ಯವಹಾರದಲ್ಲಿ ಯಶಸ್ಸು, ಉದ್ಯೋಗದ ಹುಡುಕಾಟ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…