ಮೇಷ: ಕೃಷಿ ಕ್ಷೇತ್ರದಲ್ಲಿ ಲಾಭ, ರಾಜಕೀಯ ಸಮೂಹದವರು ಎಚ್ಚರ, ಮದುವೆಗೆ ಸಕಾಲ.
ವೃಷಭ: ವಿದ್ಯಾಭ್ಯಾಸದಲ್ಲಿ ಕಾಳಜಿ ಅಗತ್ಯ, ಪ್ರಭಾವಿ ವ್ಯಕ್ತಿಯ ಭೇಟಿ, ವ್ಯಾಪಾರದಲ್ಲಿ ಹೆಚ್ಚಿನ ನಿರೀಕ್ಷೆ ಬೇಡ.
ಮಿಥುನ: ಸರ್ಕಾರಿ ಕೆಲಸಗಳಲ್ಲಿ ಏರಿಳಿತ, ವಿವಾಹ ಕಾರ್ಯ ಜರುಗಲಿದೆ, ಪಾಲುದಾರಿಕೆಯಲ್ಲಿ ಗಳಿಕೆ.
ಕಟಕ: ವಿವಾಹಕ್ಕೆ ಅಡ್ಡಿ, ಸೇವಾನಿರತ ವೃತ್ತಿಯಲ್ಲಿ ಜನಪ್ರಿಯತೆ, ವಾಣಿಜ್ಯ ಉದ್ಯೋಗಸ್ಥರಿಗೆ ಆತಂಕ.
ಸಿಂಹ: ಉದ್ಯೋಗ ಬದಲಿಸಲು ಸಮಯವಲ್ಲ, ಬಟ್ಟೆ ವ್ಯಾಪಾರಸ್ಥರಿಗೆ ಶುಭ, ಮಕ್ಕಳಲ್ಲಿ ಆರೋಗ್ಯ ಸಮಸ್ಯೆ.
ಕನ್ಯಾ: ತೀರ್ಮಾನಗಳಲ್ಲಿ ಎಚ್ಚರ, ರಂಗಕರ್ಮಿಗಳಿಗೆ ಹೆಚ್ಚಿನ ಲಾಭ, ಗೃಹ ನಿರ್ಮಾಣಕ್ಕೆ ಅನುಕೂಲ.
ತುಲಾ: ಕೃಷಿ ವಿದ್ಯಾರ್ಥಿಗಳಿಗೆ ಗೌರವ, ವಿಜ್ಞಾನಿಗಳಿಗೆ ಯಶಸ್ಸು, ಆರೋಗ್ಯದ ಕಡೆ ಗಮನವಿರಲಿ.
ವೃಶ್ಚಿಕ: ಔಷಧಿ ಮಾರಾಟದವರಿಗೆ ಬೇಡಿಕೆ, ಅಧಿಕಾರಿಗಳೊಂದಿಗೆ ವಾದ, ಲೇವಾದೇವಿ ವ್ಯವಹಾರದಲ್ಲಿ ಆದಾಯ.
ಧನು: ಶ್ರಮಕ್ಕೆ ಯಶಸ್ಸು, ಹಿರಿಯ ಅಧಿಕಾರಿಗಳಿಂದ ಕಿರುಕುಳ, ವಕೀಲರಿಗೆ ಉತ್ತಮ ಸಮಯ.
ಮಕರ: ಕಾರ್ಯದೊತ್ತಡ, ವೈದ್ಯರಿಗೆ ಪ್ರತಿಷ್ಠೆ ಹೆಚ್ಚುತ್ತದೆ, ಗುತ್ತಿಗೆ ಕೆಲಸದಾರರಿಗೆ ಆದಾಯವಿದೆ.
ಕುಂಭ: ಯಂತ್ರೋಪಕರಣಗಳಲ್ಲಿ ಎಚ್ಚರ, ವಿದ್ಯಾರ್ಥಿಗಳಿಗೆ ಯಶಸ್ಸು, ಕೆಲಸಗಳ ಬಗ್ಗೆ ಗಮನವಿರಲಿ.
ಮೀನ: ರಾಜಕೀಯದವರಿಗೆ ಉನ್ನತ ಸ್ಥಾನ, ವಾಣಿಜ್ಯ ವ್ಯವಹಾರದಲ್ಲಿ ಯಶಸ್ಸು, ಉದ್ಯೋಗದ ಹುಡುಕಾಟ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…