ಮೇಷ : ಕೃಷಿ ಕ್ಷೇತ್ರದಲ್ಲಿ ಲಾಭ, ರಾಜಕೀಯ ಸಮೂಹದವರು ಎಚ್ಚರ, ಮದುವೆಗೆ ಸಕಾಲ,
ವೃಷಭ : ವಿದ್ಯಾಭ್ಯಾಸದಲ್ಲಿ ಕಾಳಜಿ ಅಗತ್ಯ, ಪ್ರಭಾವಿ ವ್ಯಕ್ತಿಯ ಭೇಟಿ, ಆರ್ಥಿಕತೆಯಲ್ಲಿ ಸುಧಾರಣೆ
ಮಿಥುನ : ಸರ್ಕಾರಿ ಕೆಲಸಗಳಲ್ಲಿ ಏರಿಳಿತ, ವಿವಾಹ ಕಾರ್ಯ ಜರುಗಲಿದೆ, ಪಾಲುದಾರಿಕೆಯಲ್ಲಿ ಗಳಿಕೆ
ಕಟಕ : ವಿವಾಹಕ್ಕೆ ಅಡ್ಡಿ, ಸೇವಾನಿರತ ವೃತ್ತಿಯಲ್ಲಿ ಜನಪ್ರಿಯತೆ, ವಾಣಿಜ್ಯ ಉದ್ಯೋಗಸ್ಥರಿಗೆ ಆತಂಕ
ಸಿಂಹ : ಉದ್ಯೋಗ ಬದಲಿಸಲು ಸಮಯವಲ್ಲ, ಬಟ್ಟೆ ವ್ಯಾಪಾರಸ್ಥರಿಗೆ ಶುಭ, ಮಕ್ಕಳಲ್ಲಿ ಆರೋಗ್ಯ ಸಮಸ್ಯೆ
ಕನ್ಯಾ : ತೀರ್ಮಾನಗಳಲ್ಲಿ ಎಚ್ಚರ, ರಂಗಕರ್ಮಿಗಳಿಗೆ ಹೆಚ್ಚಿನ ಲಾಭ, ಗೃಹ ನಿರ್ಮಾಣಕ್ಕೆ ಅನುಕೂಲ
ತುಲಾ : ಕೃಷಿ ವಿದ್ಯಾರ್ಥಿಗಳಿಗೆ ಗೌರವ, ವಿಜ್ಞಾನಿಗಳಿಗೆ ಯಶಸ್ಸು, ಆರೋಗ್ಯದ ಕಡೆ ಗಮನವಿರಲಿ
ವೃಶ್ಚಿಕ : ಔಷಧಿ ಮಾರಾಟದವರಿಗೆ ಬೇಡಿಕೆ, ಧಿಕಾರಿಗಳೊಂದಿಗೆ ವಾದ, ಲೇವಾದೇವಿ ವ್ಯವಹಾರದಲ್ಲಿ ಆದಾಯ
ಧನಸ್ಸು : ಶ್ರಮಕ್ಕೆ ಯಶಸ್ಸು, ಹಿರಿಯ ಅಧಿಕಾರಿಗಳಿಂದ ಕಿರುಕುಳ, ವಕೀಲರಿಗೆ ಉತ್ತಮ ಸಮಯ
ಮಕರ : ಕಾರ್ಯದೊತ್ತಡ, ವೈದ್ಯರಿಗೆ ಪ್ರತಿಷ್ಠೆ ಹೆಚ್ಚುತ್ತದೆ, ಗುತ್ತಿಗೆ ಕೆಲಸದಾರರಿಗೆ ಆದಾಯವಿದೆ
ಕುಂಭ : ಯಂತ್ರೋಪಕರಣಗಳಲ್ಲಿ ಎಚ್ಚರ, ವಿದ್ಯಾರ್ಥಿಗಳಿಗೆ ಯಶಸ್ಸು, ಕೆಲಸಗಳ ಬಗ್ಗೆ ಗಮನವಿರಲಿ
ಮೀನ : ರಾಜಕೀಯದವರಿಗೆ ಉನ್ನತ ಸ್ಥಾನ, ವಾಣಿಜ್ಯ ವ್ಯವಹಾರದಲ್ಲಿ ಯಶಸ್ಸು, ದಿನಸಿ ವ್ಯಾಪಾರಿಗಳಿಗೆ ಆದಾಯ
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…