ಮೇಷ : ಕೃಷಿ ಕ್ಷೇತ್ರದಲ್ಲಿ ಲಾಭ, ರಾಜಕೀಯ ಸಮೂಹದವರು ಎಚ್ಚರ, ಮದುವೆಗೆ ಸಕಾಲ,
ವೃಷಭ : ವಿದ್ಯಾಭ್ಯಾಸದಲ್ಲಿ ಕಾಳಜಿ ಅಗತ್ಯ, ಪ್ರಭಾವಿ ವ್ಯಕ್ತಿಯ ಭೇಟಿ, ಆರ್ಥಿಕತೆಯಲ್ಲಿ ಸುಧಾರಣೆ
ಮಿಥುನ : ಸರ್ಕಾರಿ ಕೆಲಸಗಳಲ್ಲಿ ಏರಿಳಿತ, ವಿವಾಹ ಕಾರ್ಯ ಜರುಗಲಿದೆ, ಪಾಲುದಾರಿಕೆಯಲ್ಲಿ ಗಳಿಕೆ
ಕಟಕ : ವಿವಾಹಕ್ಕೆ ಅಡ್ಡಿ, ಸೇವಾನಿರತ ವೃತ್ತಿಯಲ್ಲಿ ಜನಪ್ರಿಯತೆ, ವಾಣಿಜ್ಯ ಉದ್ಯೋಗಸ್ಥರಿಗೆ ಆತಂಕ
ಸಿಂಹ : ಉದ್ಯೋಗ ಬದಲಿಸಲು ಸಮಯವಲ್ಲ, ಬಟ್ಟೆ ವ್ಯಾಪಾರಸ್ಥರಿಗೆ ಶುಭ, ಮಕ್ಕಳಲ್ಲಿ ಆರೋಗ್ಯ ಸಮಸ್ಯೆ
ಕನ್ಯಾ : ತೀರ್ಮಾನಗಳಲ್ಲಿ ಎಚ್ಚರ, ರಂಗಕರ್ಮಿಗಳಿಗೆ ಹೆಚ್ಚಿನ ಲಾಭ, ಗೃಹ ನಿರ್ಮಾಣಕ್ಕೆ ಅನುಕೂಲ
ತುಲಾ : ಕೃಷಿ ವಿದ್ಯಾರ್ಥಿಗಳಿಗೆ ಗೌರವ, ವಿಜ್ಞಾನಿಗಳಿಗೆ ಯಶಸ್ಸು, ಆರೋಗ್ಯದ ಕಡೆ ಗಮನವಿರಲಿ
ವೃಶ್ಚಿಕ : ಔಷಧಿ ಮಾರಾಟದವರಿಗೆ ಬೇಡಿಕೆ, ಧಿಕಾರಿಗಳೊಂದಿಗೆ ವಾದ, ಲೇವಾದೇವಿ ವ್ಯವಹಾರದಲ್ಲಿ ಆದಾಯ
ಧನಸ್ಸು : ಶ್ರಮಕ್ಕೆ ಯಶಸ್ಸು, ಹಿರಿಯ ಅಧಿಕಾರಿಗಳಿಂದ ಕಿರುಕುಳ, ವಕೀಲರಿಗೆ ಉತ್ತಮ ಸಮಯ
ಮಕರ : ಕಾರ್ಯದೊತ್ತಡ, ವೈದ್ಯರಿಗೆ ಪ್ರತಿಷ್ಠೆ ಹೆಚ್ಚುತ್ತದೆ, ಗುತ್ತಿಗೆ ಕೆಲಸದಾರರಿಗೆ ಆದಾಯವಿದೆ
ಕುಂಭ : ಯಂತ್ರೋಪಕರಣಗಳಲ್ಲಿ ಎಚ್ಚರ, ವಿದ್ಯಾರ್ಥಿಗಳಿಗೆ ಯಶಸ್ಸು, ಕೆಲಸಗಳ ಬಗ್ಗೆ ಗಮನವಿರಲಿ
ಮೀನ : ರಾಜಕೀಯದವರಿಗೆ ಉನ್ನತ ಸ್ಥಾನ, ವಾಣಿಜ್ಯ ವ್ಯವಹಾರದಲ್ಲಿ ಯಶಸ್ಸು, ದಿನಸಿ ವ್ಯಾಪಾರಿಗಳಿಗೆ ಆದಾಯ
ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ; ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್ನಿಂದ ಅಕಸ್ಮಾತ್ತಾಗಿ ಬೆಂಕಿ…
ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್ನವರು ಇಂದಲ್ಲ ನಾಳೆ ದಾಖಲೆ…
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…